Webdunia - Bharat's app for daily news and videos

Install App

ಮಾನಭಂಗ ಪ್ರಕರಣದಲ್ಲಿ ತನ್ನನ್ನು ಉಳಿಸಿಕೊಳ್ಳಲು ಮತ್ತೊಂದು ಘೋರ ಕೃತ್ಯ ಎಸಗಿದ ಯುವಕ

Webdunia
ಶನಿವಾರ, 13 ಫೆಬ್ರವರಿ 2021 (09:57 IST)
ಅಮ್ರೋಹಾ : ದಲಿತ ಬಾಲಕಿಯ ಮೇಲೆ ಮಾನಭಂಗ ಎಸಗಿದ 22ವರ್ಷದ ಆರೋಪಿ ಆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತನ್ನ ಸಹೋದರಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.

ದಲಿತ ಬಾಲಕಿಯ ಮೇಲೆ ಮಾನಭಂಗ ಎಸಗಿದ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಈ ಪ್ರಕರಣದಿಂದ ಪಾರಾಗಲು ಸಂತ್ರಸ್ತೆ ಕೇಸ್ ಹಿಂಪಡೆಯಲು ತನ್ನ ಸಹೋದರಿಯನ್ನು ಕೊಂದು ಆ ಆರೋಪವನ್ನು ದಲಿತ ಬಾಲಕಿಯ ಕುಟುಂಬದ ಮೇಲೆ ಹಾಕಲು ಯತ್ನಿಸಿದ್ದಾನೆ.

ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯ ಅಸಲಿ ಮುಖವನ್ನು ಹೊರಹಾಕಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments