Select Your Language

Notifications

webdunia
webdunia
webdunia
webdunia

ಕಟ್ಟಿಗೆ ತರಲು ಹೋಗುತ್ತಿದ್ದ ಹುಡುಗಿಗೆ ಹುಡುಗ ಮಾಡಿದ್ದೇನು ಗೊತ್ತಾ?

ಕಟ್ಟಿಗೆ ತರಲು ಹೋಗುತ್ತಿದ್ದ ಹುಡುಗಿಗೆ ಹುಡುಗ ಮಾಡಿದ್ದೇನು ಗೊತ್ತಾ?
ಶಹಜಹಾನ್ಪುರ , ಭಾನುವಾರ, 25 ಏಪ್ರಿಲ್ 2021 (07:06 IST)
ಶಹಜಹಾನ್ಪುರ : ಅಪ್ರಾಪ್ತ ಹುಡುಗಿಯ ಮೇಲೆ ಮಾನಭಂಗ ಎಸಗಿದ ಆರೋಪದ ಮೇಲೆ ಪೊಲೀಸರು 15 ವರ್ಷದ ಹುಡುಗನನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ಕಟ್ಟಿಗೆ ತರಲು ಹೋಗುತ್ತಿದ್ದಾಗ  ಹುಡುಗ ಆಕೆಯನ್ನು ಚರಂಡಿಯ ಬಳಿ ಎಳೆದೊಯ್ದು  ಮಾನಭಂಗ ಎಸಗಿದ್ದಾನೆ. ಹುಡುಗಿ ಈ ವಿಚಾರವನ್ನು ತನ್ನ ತಾಯಿಗೆ ತಿಳಿಸಿದ್ದಾಳೆ.

ಈ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಹುಡುಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ನಮ್ಮ ಜೊತೆ ಚೆಸ್ ಆಡ್ತಿದೆ: ಆರೋಗ್ಯ ಸಚಿವ ಸುಧಾಕರ್ ಹೇಳಿಕೆ