Webdunia - Bharat's app for daily news and videos

Install App

ಈ ಕಾರಣಕ್ಕೆ ಮಾಜಿ ಬಾಡಿಗೆದಾರನನ್ನು ಕೊಂದ ಯುವಕ

Webdunia
ಸೋಮವಾರ, 5 ಏಪ್ರಿಲ್ 2021 (07:28 IST)
ಭೋಪಾಲ್ : 23 ವರ್ಷದ ಯುವಕನೊಬ್ಬ ತನ್ನ ಮಾಜಿ ಬಾಡಿಗೆದಾರನನ್ನು ರಾತ್ರಿ ಚಾಕುವಿನಿಂದ ಚುಚ್ಚಿ ಕ್ರೂರವಾಗಿ ಕೊಂದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಇಂಜಿನಿಯರ್ ಪದವೀಧರನಾಗಿದ್ದ ಆರೋಪಿ ಸಂತ್ರಸ್ತನ ಮನೆಯಲ್ಲಿ ಬಾಡಿಗೆಗೆ ಪಡೆದಿದ್ದ. ಆದರೆ ಆ ಸಮಯದಲ್ಲಿ ಸಂತ್ರಸ್ತ ಆರೋಪಿಯ ತಾಯಿಯ ಬಗ್ಗೆ ಕೆಟ್ಟ ಹೇಳಿಕೆಗಳನ್ನು ನೀಡುತ್ತಿದ್ದ ಕಾರಣ ಅಸಮಾಧಾನಗೊಂಡಿದ್ದ, ಮಾತ್ರವಲ್ಲ ಆತನಿಗೆ ಕೆಲಸ ಸಿಗಬಾರದೆಂದು ಸಂತ್ರಸ್ತ ಮಾಟಮಂತ್ರ ಮಾಡಿಸಿದ್ದಾನೆ ಎಂದು ಆತನ ಮನೆಗೆ ನುಗ್ಗಿ ಕ್ರೂರವಾಗಿ ಚಾಕುವಿನಿಂದ ಇರಿದಿದ್ದಾನೆ.

ಈ ಘಟನೆಯಲ್ಲಿ ಸಂತ್ರಸ್ತ ಸಾವನಪ್ಪಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments