Webdunia - Bharat's app for daily news and videos

Install App

ಈ ಕಾರಣಕ್ಕೆ ಮಾಜಿ ಬಾಡಿಗೆದಾರನನ್ನು ಕೊಂದ ಯುವಕ

Webdunia
ಸೋಮವಾರ, 5 ಏಪ್ರಿಲ್ 2021 (07:28 IST)
ಭೋಪಾಲ್ : 23 ವರ್ಷದ ಯುವಕನೊಬ್ಬ ತನ್ನ ಮಾಜಿ ಬಾಡಿಗೆದಾರನನ್ನು ರಾತ್ರಿ ಚಾಕುವಿನಿಂದ ಚುಚ್ಚಿ ಕ್ರೂರವಾಗಿ ಕೊಂದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಇಂಜಿನಿಯರ್ ಪದವೀಧರನಾಗಿದ್ದ ಆರೋಪಿ ಸಂತ್ರಸ್ತನ ಮನೆಯಲ್ಲಿ ಬಾಡಿಗೆಗೆ ಪಡೆದಿದ್ದ. ಆದರೆ ಆ ಸಮಯದಲ್ಲಿ ಸಂತ್ರಸ್ತ ಆರೋಪಿಯ ತಾಯಿಯ ಬಗ್ಗೆ ಕೆಟ್ಟ ಹೇಳಿಕೆಗಳನ್ನು ನೀಡುತ್ತಿದ್ದ ಕಾರಣ ಅಸಮಾಧಾನಗೊಂಡಿದ್ದ, ಮಾತ್ರವಲ್ಲ ಆತನಿಗೆ ಕೆಲಸ ಸಿಗಬಾರದೆಂದು ಸಂತ್ರಸ್ತ ಮಾಟಮಂತ್ರ ಮಾಡಿಸಿದ್ದಾನೆ ಎಂದು ಆತನ ಮನೆಗೆ ನುಗ್ಗಿ ಕ್ರೂರವಾಗಿ ಚಾಕುವಿನಿಂದ ಇರಿದಿದ್ದಾನೆ.

ಈ ಘಟನೆಯಲ್ಲಿ ಸಂತ್ರಸ್ತ ಸಾವನಪ್ಪಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments