Webdunia - Bharat's app for daily news and videos

Install App

ಸಹಪಾಠಿ ಬಾಲಕರ ಜನನಾಂಗಗಳಿಗೆ ನೂಲು ಸುತ್ತಿ ಕಿರುಕುಳ ನೀಡಿದ ಬಾಲಕರು

Webdunia
ಮಂಗಳವಾರ, 18 ಸೆಪ್ಟಂಬರ್ 2018 (07:10 IST)
ಮಹಾರಾಷ್ಟ್ರ : ವೇದ ಪಾಠಶಾಲೆಯಲ್ಲಿ ಕಲಿಯುತ್ತಿದ್ದ ಬಾಲಕರಿಬ್ಬರು ತನ್ನ ಸಹಪಾಠಿ ಬಾಲಕರ ಜನನಾಂಗಗಳಿಗೆ ನೂಲು ಸುತ್ತಿ ರಾಗಿಂಗ್ ಮಾಡಿರುವ ಘಟನೆ ಮಹಾರಾಷ್ಟ್ರದ ಪರ್ಬಾನಿ ಜಿಲ್ಲೆಯಲ್ಲಿ ನಡೆದಿದೆ.


ಈ ವಿಚಾರವನ್ನು ಸಂತ್ರಸ್ತ ಬಾಲಕರು ವೇದಪಾಠಶಾಲೆಯ ನಿರ್ದೇಶಕರ ಗಮನಕ್ಕೆ ತಂದಿದ್ದರೂ ಕೂಡ ಆ ಬಗ್ಗೆ ಅವರು ನಿರ್ಲಕ್ಷಿಸಿದ್ದಾರೆ. ನಂತರ ಬಾಲಕರು ಈ ಬಗ್ಗೆ ತಮ್ಮ ಪೋಷಕರಿಗೆ ತಿಳಿಸಿದಾಗ ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 307 ಮತ್ತು 326 ಅನ್ವಯ ದೂರು ದಾಖಲಿಸಿಕೊಂಡ ಪೊಲೀಸರು ವೇದಪಾಠಶಾಲೆಯ ನಿರ್ದೇಶಕ ಸುಧೀರ್ ಕುಲಕರ್ಣಿ(42) ಅವರನ್ನು ಬಂಧಿಸಿದ್ದು, 10 ಮತ್ತು 13 ವರ್ಷದ ಇಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments