Daily Horoscope

ಜೆಡಿಎಸ್ ಒಡೆಯುವುದು ಕೇವಲ ಭ್ರಮೆ

Webdunia
ಭಾನುವಾರ, 11 ಅಕ್ಟೋಬರ್ 2020 (19:51 IST)
ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಒಡೆಯುವುದು ಕೇವಲ ಭ್ರಮೆ.

ಹೀಗಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸ್ಪಷ್ಟವಾಗಿ ಹೇಳಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಹಾಗೂ ಯಾವುದೇ ಪಕ್ಷದಿಂದ ಜಾತ್ಯತೀತ ಜನತಾ ದಳವನ್ನು ಯಾರು ತುಳಿಯಲು ಆಗೋದಿಲ್ಲ ಎಂದಿದ್ದಾರೆ. 

ರಾಜ್ಯದ ಬೈ ಎಲೆಕ್ಷನ್ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ಜಾತಿಯಿಂದ ಮಾತ್ರ ಗೆಲ್ಲೋದಕ್ಕೆ ಯಾರಿಗೂ ಆಗೋದಿಲ್ಲ ಎಂದರು.

ಬಿಜೆಪಿ- ಕಾಂಗ್ರೆಸ್ ವಿರುದ್ಧ ತಮ್ಮ ಹೋರಾಟ ಮುಂದುವರೆಯುತ್ತದೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments