Webdunia - Bharat's app for daily news and videos

Install App

ಜೆಡಿಎಸ್ ಒಡೆಯುವುದು ಕೇವಲ ಭ್ರಮೆ

Webdunia
ಭಾನುವಾರ, 11 ಅಕ್ಟೋಬರ್ 2020 (19:51 IST)
ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಒಡೆಯುವುದು ಕೇವಲ ಭ್ರಮೆ.

ಹೀಗಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸ್ಪಷ್ಟವಾಗಿ ಹೇಳಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಹಾಗೂ ಯಾವುದೇ ಪಕ್ಷದಿಂದ ಜಾತ್ಯತೀತ ಜನತಾ ದಳವನ್ನು ಯಾರು ತುಳಿಯಲು ಆಗೋದಿಲ್ಲ ಎಂದಿದ್ದಾರೆ. 

ರಾಜ್ಯದ ಬೈ ಎಲೆಕ್ಷನ್ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ಜಾತಿಯಿಂದ ಮಾತ್ರ ಗೆಲ್ಲೋದಕ್ಕೆ ಯಾರಿಗೂ ಆಗೋದಿಲ್ಲ ಎಂದರು.

ಬಿಜೆಪಿ- ಕಾಂಗ್ರೆಸ್ ವಿರುದ್ಧ ತಮ್ಮ ಹೋರಾಟ ಮುಂದುವರೆಯುತ್ತದೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments