Webdunia - Bharat's app for daily news and videos

Install App

ಹೃದಯಾಘಾತದಿಂದ ವಧು ಸಾವು : ತಂಗಿಗೆ ತಾಳಿ ಕಟ್ಟಿದ ವರ

Webdunia
ಭಾನುವಾರ, 26 ಫೆಬ್ರವರಿ 2023 (12:58 IST)
ಗಾಂಧಿನಗರ : ವಧುವೊಬ್ಬಳು ಮದುವೆ ದಿನವೇ ಹೃದಯಘಾತದಿಂದ ಮೃತಪಟ್ಟ ಘಟನೆ ಗುಜರಾತಿನ ಸುಭಾಷ್ನಗರದ ಭಾವನಗರದಲ್ಲಿ ನಡೆದಿದೆ.
 
ಭಾವನಗರದ ಭಗವಾನೇಶ್ವರ ಮಹಾದೇವ ದೇವಸ್ಥಾನದ ಮುಂಭಾಗದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಜಿನಾಭಾಯಿ ರಾಥೋಡ್ ಎಂಬವರ ಪುತ್ರಿ ಹೇತಾಲ್ ಹಾಗೂ ನಾರಿ ಗ್ರಾಮದ ರಾಣಾಭಾಯ್ ಬೂತಭಾಯ್ ಅಲ್ಗೋಟಾರ್ ಅವರ ಮಗ ವಿಶಾಲ್ ಅವರಿಬ್ಬರಿಗೂ ಮದುವೆ ನಡೆಯುತ್ತಿತ್ತು.

ಮದುವೆಯ ವಿಧಿವಿಧಾನಗಳನ್ನು ನಡೆಸುತ್ತಿದ್ದಾಗ ಹೇತಾಲ್ ತಲೆ ಸುತ್ತಿ ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಹೇತಾಲ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಹೇತಾಲ್ನ ಸಾವಿನಿಂದ ಕುಟುಂಬ ಶೋಕದಲ್ಲಿದ್ದರೂ ಮದುವೆಯ ಆಚರಣೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಹೇತಾಲ್ನ ತಂಗಿಗೆ ವರ ವಿಶಾಲ್ ತಾಳಿ ಕಟ್ಟಿದ್ದಾನೆ. ಸಮಾರಂಭ ಮುಗಿಯುವವರೆಗೂ ಹೇತಲ್ ಅವರ ಮೃತದೇಹವನ್ನು ಕೋಲ್ಡ್ ಸ್ಟೋರೇಜ್ನಲ್ಲಿ ಇಡಲಾಗಿತ್ತು ಎಂದು ವರದಿಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments