Webdunia - Bharat's app for daily news and videos

Install App

ಆಂಬ್ಯುಲೆನ್ಸ್ ನಲ್ಲಿ ತೆರಳಿದ ವಧು-ವರ: ಮುಂದೆ ಆಗಿದ್ದೇ ಬೇರೆ!

Webdunia
ಗುರುವಾರ, 13 ಜನವರಿ 2022 (09:00 IST)
ತಿರುವನಂತಪುರಂ: ಆಂಬ್ಯುಲೆನ್ಸ್ ಇರುವುದು ತುರ್ತು ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು. ಆದರೆ ಈ ತುರ್ತು ಸೇವೆ ಒದಗಿಸುವ ವಾಹವನ್ನು ದುರ್ಬಳಕೆ ಮಾಡಿದರೆ ಏನಾಗುತ್ತದೆ? ಅಂತಹ ಘಟನೆಗೆ ಕೇರಳ ಸಾಕ್ಷಿಯಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವರ ಮತ್ತು ಆತನ ನವವಧುವನ್ನು ಕೂರಿಸಿಕೊಂಡು ಆಂಬ್ಯುಲೆನ್ಸ್ ಚಾಲಕನೊಬ್ಬ ಮದುವೆ ಮನೆಗೆ ಹೋಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

ತುರ್ತು ಸೇವೆಯ ವಾಹವನ್ನು ಈ ರೀತಿ ದುರ್ಬಳಕೆ ಮಾಡಿರುವುದರ ವಿರುದ್ಧ ಈಗ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ವಾಹನ ಚಾಲಕನ ಪರವಾನಗಿಯನ್ನೇ ರದ್ದುಗೊಳಿಸಲು ಮುಂದಾಗಿದ್ದಾರೆ. ಆದರೆ ತಾನು ವಧು-ವರರನ್ನು ಮುಂದಿನ ಸೀಟ್ ನಲ್ಲಿ ಕೂರಿಸಿಕೊಂಡಿದ್ದೆ. ಆಂಬ್ಯುಲೆನ್ಸ್ ನ ಸೈರನ್ ಹಾಕಿರಲಿಲ್ಲ ಎಂದು ಚಾಲಕ ವಾದಿಸುತ್ತಿದ್ದಾನೆ. ಆದರೆ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments