ನೀರಿನ ಗ್ಲಾಸ್ ಎತ್ತದ ವರನ ಜೊತೆ ಮದುವೆ ನಿರಾಕರಿಸಿದ ವಧು

Webdunia
ಶನಿವಾರ, 4 ಮೇ 2019 (12:12 IST)
ಲಕ್ನೋ : ವರ ನೀರಿನ ಗ್ಲಾಸ್ ಎತ್ತಲಿಲ್ಲ ಎಂದು ವಧು ಆತನನ್ನು ಮದುವೆಯಾಗಲು ನಿರಾಕರಿಸಿ ಮದುವೆ ಮುರಿದುಕೊಂಡ  ಘಟನೆ ಉತ್ತರ ಪ್ರದೇಶದ ಲಕ್ಕೀಂಪುರದ ಲೇರಿಯಲ್ಲಿ ನಡೆದಿದೆ.




ವಧುವಿನ ತಂದೆ ತನ್ನ ಮಗಳ ಮದುವೆಯನ್ನು ಮಿತೌಲಿ ಗ್ರಾಮದ ಯುವಕನೊಂದಿಗೆ ನಿಶ್ಚಯ ಮಾಡಿದ್ದರು. ಗುರುವಾರ ಈ ಜೋಡಿಯ ನಿಶ್ಚಿತಾರ್ಥ ಕೂಡ ನಡೆದಿತ್ತು. ಪೂಜೆಯ ಸಂದರ್ಭದಲ್ಲಿ ಪುರೋಹಿತರು ಗ್ಲಾಸ್ ಎತ್ತಿಕೊಂಡು ನೀರನ್ನು ಸಿಂಪಡಿಸಲು ಹೇಳಿದ್ದಾರೆ. ಆದರೆ ವರನಿಗೆ ಗ್ಲಾಸ್ ಎತ್ತಲು ಸಾಧ್ಯವಾಗದೆ ಆತನ ಕೈ ನಡುಗಿದೆ. ಇದನ್ನು ನೋಡಿದ ವಧು ಆತನನ್ನು ಮದುವೆಯಾಗಲು ನಿರಾಕರಿಸಿದ್ದಳು.


ಈ ಘಟನೆಯಿಂದ  ಎರಡು ಕಡೆಯವರ ನಡುವೆ ಜಗಳ ಶುರುವಾಗಿದ್ದು, ನಂತರ ಸ್ಥಳಕ್ಕೆ ಪೊಲೀಸರು ಬಂದು ಎರಡೂ ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದರೂ ವಧು ಮದುವೆಯಾಗಲು ನಿರಾಕರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments