Webdunia - Bharat's app for daily news and videos

Install App

ಕನ್ನಡಕದ ಕಾರಣಕ್ಕೆ ನಿಶ್ಚಿತಾರ್ಥವಾದ ವರನ ರಿಜೆಕ್ಟ್ ಮಾಡಿದ ವಧು

Webdunia
ಶನಿವಾರ, 26 ಜೂನ್ 2021 (14:16 IST)
ಲಕ್ನೋ: ಮದುವೆ ಮುರಿದು ಬೀಳುವುದಕ್ಕೆ ಹಲವು ಕಾರಣಗಳಿವೆ. ಆದರೆ ಉತ್ತರ ಪ್ರದೇಶದಲ್ಲಿ ವಧುವೊಬ್ಬಳು ಕನ್ನಡಕದ ವಿಚಾರಕ್ಕೆ ಮದುವೆ ಮುರಿದುಕೊಂಡಿದ್ದಾಳೆ.


ನಿಶ್ಚಿತಾರ್ಥ ಮಾಡಿಕೊಂಡ ಬಳಿಕ ತಾನು ಮದುವೆಯಾಗುತ್ತಿರುವ ಹುಡುಗನಿಗೆ ಕನ್ನಡಕವಿಲ್ಲದೇ ಓದಲು ಆಗಲ್ಲ ಎಂದು ವಧುವಿಗೆ ಗೊತ್ತಾಗಿದೆ. ಇದರಿಂದ ಆಕೆ ಮದುವೆಯನ್ನೇ ಮುರಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾಳೆ.

ವರನ ಮನೆಯವರು ಕಣ್ಣಿನ ದೋಷವಿರುವ ವಿಚಾರವನ್ನು ಮುಚ್ಚಿಟ್ಟಿದ್ದರಂತೆ. ಆದರೆ ಮದುವೆಯ ದಿನವೂ ವರ ಕನ್ನಡಕ ಹಾಕಿಕೊಂಡು ಬಂದಾಗ ಅನುಮಾನಗೊಂಡ ವಧು ಕನ್ನಡಕ ತೆಗೆದು ಓದಲು ಹೇಳಿದ್ದಾಳೆ. ಈ ವೇಳೆ ವಿಚಾರ ಬೆಳಕಿಗೆ ಬಂದಿದೆ. ವರನಿಗೆ ವರದಕ್ಷಿಣೆಯಾಗಿ ನೀಡಿದ್ದ ಬೈಕ್, ಹಣವನ್ನು ಹಿಂದಿರುಗಿಸುವಂತೆ ವಧುವಿನ ಮನೆಯವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments