Webdunia - Bharat's app for daily news and videos

Install App

ಏಳು ಹೆಜ್ಜೆ ಹಾಕಿದವಳು ಅರ್ಧದಿಂದಲೇ ಮದುವೆ ಬೇಡವೆಂದು ಹೊರನಡೆದಳು!

Webdunia
ಶುಕ್ರವಾರ, 2 ಜುಲೈ 2021 (11:23 IST)
ರಾಂಚಿ: ಮದುವೆಯಾಗುವುದಕ್ಕೆ ಕೆಲವೇ ನಿಮಿಷಗಳ ಮೊದಲು ಮದುವೆ ಬೇಡವೆನ್ನುವವರನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ವಧು ಮದುವೆ ಶಾಸ್ತ್ರ ಅರ್ಧ ಮುಗಿದ ಬಳಿಕ ವರನನ್ನು ತೊರೆದಿದ್ದಾಳೆ.


ವರನೊಂದಿಗೆ ಸಪ್ತಪದಿ ತುಳಿದ ಬಳಿಕ ಇನ್ನೇನು ಸಿಂಧೂರ ಶಾಸ್ತ್ರ ಮಾಡಬೇಕು ಎನ್ನುವಷ್ಟರಲ್ಲಿ ವಧು ನನಗೆ ವರ ಇಷ್ಟವಿಲ್ಲ, ಮದುವೆ ಬೇಡ ಎಂದು ಮಂಟಪ ಬಿಟ್ಟು ಹೊರಟಿದ್ದಾಳೆ. ಜಾರ್ಖಂಡ್ ನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.

ವರ ಮತ್ತು ವಧುವಿನ ಮನೆಯವರು ಎಷ್ಟೇ ಬೇಡಿಕೊಂಡರೂ ವಧುವಿನ ಮನಸ್ಸು ಕರಗಲಿಲ್ಲ. ಕೊನೆಗೆ ವರನ ಮನೆಯವರು ವಧುವಿನ ಮನೆಯವರ ಎದುರು ಧರಣಿ ನಡೆಸಿದ್ದು, ಮದುವೆಗೆ ಖರ್ಚಾದ ಹಣ ಮರಳಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಆದರೆ ಸದ್ಯಕ್ಕೆ ತನ್ನ ಬಳಿ ಹಣವಿಲ್ಲವೆಂದು ವಧುವಿನ ತಂದೆ ಹೇಳಿದ್ದಾರೆ. ಕೊನೆಗೆ ಈ ಪ್ರಕರಣ ಗ್ರಾಮದ ಮುಖಂಡರ ಎದುರಿಗೆ ಬಂದಿದೆ. ಆಗಲೂ ಹುಡುಗಿ ನನಗೆ ವರ ಇಷ್ಟವಿಲ್ಲವೆಂದು ತಿರಸ್ಕರಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments