Webdunia - Bharat's app for daily news and videos

Install App

ಮದುವೆಗೆ ವಾರ ಬಾಕಿಯಿರುವಾಗ ಭಾವೀ ಪತಿಯನ್ನೇ ಕೊಲ್ಲಲು ಯತ್ನಿಸಿದ ಮದುಮಗಳು!

Webdunia
ಬುಧವಾರ, 20 ಏಪ್ರಿಲ್ 2022 (09:20 IST)
ವಿಶಾಖಪಟ್ಟಣಂ: ಮದುವೆಯಾಗಿ ಸುಂದರ ಕನಸು ಕಾಣಬೇಕಿದ್ದ ವರ ಈಗ ತಾನು ಮದುವೆಯಾಗುವ ಹುಡುಗಿಯಿಂದಾಗಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಕಾಲ ಕಳೆಯುವಂತಾಗಿದೆ.

ಮನೆಯವರು ತನಗೆ ಇಷ್ಟವಿಲ್ಲದಿದ್ದರೂ ಅದೇ ವರನೊಂದಿಗೆ ಮದುವೆ ಮಾಡಲು ಯತ್ನಿಸಿದರು ಎಂಬ ಕಾರಣಕ್ಕೆ ವಧು ಭಾವೀಪತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾಳೆ. ಪರಿಣಾಮ ಆತನೀಗ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ಸರ್ಪೈಸ್ ಗಿಫ್ಟ್ ಕೊಡುವುದಾಗಿ ದೇವಾಲಯವೊಂದಕ್ಕೆ ಕರೆದೊಯ್ದ ಯುವತಿ ಆತನಿಗೆ ಕಣ್ಣು ಮುಚ್ಚಲು ಹೇಳಿ ಚಾಕುವಿನಿಂದ ಇರಿದಿದ್ದಾಳೆ. ಬಳಿಕ ಪೊಲೀಸರಿಗೆ ಶರಣಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments