Webdunia - Bharat's app for daily news and videos

Install App

ಈ ಕಾರಣಕ್ಕೆ ಅತ್ತಿಗೆಯ ಕತ್ತುಹಿಸುಕಿ ಕೊಂದ ಮೈದುನ

Webdunia
ಗುರುವಾರ, 12 ನವೆಂಬರ್ 2020 (06:26 IST)
ನವದೆಹಲಿ : 26 ವರ್ಷದ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾದ ಘಟನೆ ಈಶಾನ್ಯ ದೆಹಲಿಯ ಕರವಾಲ್ ನಗರದಲ್ಲಿ ನಡೆದಿದೆ.

ರೋಹಿತ್(26) ಆರೋಪಿ. 3 ವರ್ಷಗಳ ಹಿಂದೆ ಆರೋಪಿಯ ಸಹೋದರ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆತ ಅತ್ತಿಗೆಯ ಜೊತೆ ವಾಸವಾಗಿದ್ದ. ಕುಟುಂಬದ ಸಮಸ್ಯೆಯಿಂದಾಗಿ ಆತನ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಅತ್ತಿಗೆ ಮತ್ತೆ ಕೌಟುಬಿಕ ಸಮಸ್ಯೆ ಸೃಷ್ಟಿಸಲು ಶುರು ಮಾಡಿದ ಹಿನ್ನಲೆಯಲ್ಲಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಬಳಿಕ ಡಿಸಿಪಿ ಕಚೇರಿಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ಆತನನ್ನು ಬಂಧಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments