Webdunia - Bharat's app for daily news and videos

Install App

ತಮ್ಮ ಓದುತ್ತಿಲ್ಲವೆಂದು ಹೊಡೆದು ಕೊಂದ ಅಣ್ಣ!

Webdunia
ಗುರುವಾರ, 22 ಸೆಪ್ಟಂಬರ್ 2022 (08:30 IST)
ಭುವನೇಶ್ವರ್: ತಮ್ಮ ಚೆನ್ನಾಗಿ ಓದುತ್ತಿಲ್ಲವೆಂದು ಅಣ್ಣನೇ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

25 ವರ್ಷದ ಆರೋಪಿ ಅಣ್ಣ ಎಂಬಿಎ ಪದವೀಧರನಾಗಿದ್ದ. ಈತ 21 ವರ್ಷದ ಬಿಎಡ್ ವಿದ್ಯಾರ್ಥಿಯಾಗಿದ್ದ ಸಹೋದರನನ್ನು ಕೊಲೆ ಮಾಡಿದ್ದಾನೆ. ಓದಿನ ಕಡೆ ಗಮನ ಕೊಡದೇ ಸ್ನೇಹಿತರ ಜೊತೆ ಸುತ್ತಾಡಿ ಟೈಂಪಾಸ್ ಮಾಡುತ್ತಿದ್ದರಿಂದ ತಮ್ಮನ ಮೇಲೆ ಅಣ್ಣ ಕೋಪಗೊಂಡಿದ್ದ.

ಇದೇ ಸಿಟ್ಟಿನಲ್ಲಿ ಹೊಡೆದಿದ್ದಾನೆ. ಹೊಡೆತದ ಪರಿಣಾಮ ತಮ್ಮ ಸಾವನ್ನಪ್ಪಿದ್ದಾನೆ.  ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments