Webdunia - Bharat's app for daily news and videos

Install App

ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನನ್ನು ಕೊಂದ ಅಣ್ಣ

Webdunia
ಗುರುವಾರ, 16 ಜೂನ್ 2022 (09:00 IST)
ಮೀರತ್: ತಂಗಿಯನ್ನು ಚುಡಾಯಿಸಿದ್ದಕ್ಕೆ ಕೋಪಗೊಂಡ ಅಣ್ಣ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಮೀರತ್ ನಲ್ಲಿ ನಡೆದಿದೆ.

ಆರು ತಿಂಗಳ ಹಿಂದೆ ಯುವಕ ಆರೋಪಿಯ ತಂಗಿಯನ್ನು ಚುಡಾಯಿಸಿದ್ದ. ಈ ಬಗ್ಗೆ ಸಂತ್ರಸ್ತ ಯುವತಿಯ ಮನೆಯವರು ಯುವಕನ ಮನೆಯವರ ಜೊತೆ ಮಾತನಾಡಿ ಯುವಕನ ಬಳಿ ಕ್ಷಮೆ ಕೇಳಿಸಿದ್ದರು. ಅಲ್ಲದೆ ಮತ್ತೆ ಈ ತಪ್ಪು ಮಾಡಲ್ಲ ಎಂದು ಯುವಕ ಭರವಸೆ ನೀಡಿದ್ದ.

ಆದರೆ ಕೆಲವೇ ದಿನಗಳಲ್ಲಿ ಮತ್ತೆ ಯುವತಿಯನ್ನು ಚುಡಾಯಿಸಿದ್ದ. ಇದನ್ನು ಗಮನಿಸಿದ ಸಹೋದರ ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ತನಿಖೆ ವೇಳೆ ಆರೋಪಿ ಸತ್ಯ ಬಾಯ್ಬಿಟ್ಟಿದ್ದಾನೆ. ಇದೀಗ ಆತನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments