Webdunia - Bharat's app for daily news and videos

Install App

ಕುಡುಕರಿಂದ ತಂಗಿಯನ್ನ ಕಾಪಾಡಲು ಹೋಗಿ ಜೀವ ಕಳೆದುಕೊಂಡ ಅಣ್ಣ

Webdunia
ಸೋಮವಾರ, 11 ಜನವರಿ 2021 (18:33 IST)
ನೊಯ್ಡಾ : ಇಬ್ಬರು ಕುಡುಕರ ದಾಳಿಯಿಂದ 20 ವರ್ಷದ ಸಹೋದರಿಯನ್ನು ರಕ್ಷಿಸಲು ಹೋಗಿ 22 ವರ್ಷದ ಯುವಕನೊಬ್ಬ ಕೊಲೆಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಕಂಠ ಪೂರ್ತಿ ಕುಡಿದ ಕುಡುಕರಿಬ್ಬರು ದಾರಿಯಲ್ಲಿ ನಡೆದುಹೋಗುತ್ತಿದ್ದ ಅಣ್ಣ ತಂಗಿಯ ಮೇಲೆ ಎಡವಿ ಬೀಳಲು ಹೋಗಿದ್ದಾರೆ. ಆಗ ತಂಗಿ ಕುಡುಕರಿಗೆ ಕಪಾಲಮೋಕ್ಷ ಮಾಡಿದ್ದಾಳೆ.  ಇದರಿಂದ ಕೋಪಗೊಂಡ ಕುಡುಕರು ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದಾಗ ಅಣ್ಣ ಮಧ್ಯ ಪ್ರವೇಶಿಸಿ ತಂಗಿಯನ್ನು ರಕ್ಷಿಸಿ ತನ್ನ ಜೀವ ಕಳೆದುಕೊಂಡಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments