Webdunia - Bharat's app for daily news and videos

Install App

ತಂಗಿಗೆ ಮದ್ಯ ಕುಡಿಸಿ ಇವನು ಮಾಡಿದ ದುಷ್ಕೃತ್ಯವೇನು ಗೊತ್ತಾ?

Webdunia
ಶುಕ್ರವಾರ, 31 ಆಗಸ್ಟ್ 2018 (15:14 IST)
ನವದೆಹಲಿ: ಸಹೋದರನೊಬ್ಬ ತನ್ನ ಸಹೋದರಿಗೆ ಮದ್ಯ ಕುಡಿಸಿ ಕಿರುಕುಳ ನೀಡಿದ  ಹೀನಾಯ ಘಟನೆಯೊಂದು ಕಾರ್ಟಪುರಿ ಗ್ರಾಮದಲ್ಲಿ ನಡೆದಿದೆ.


10 ವರ್ಷದ ಬಾಲಕಿಯ ಮೇಲೆ 22 ವರ್ಷದ ಅಣ್ಣ ತನ್ನ ದುಷ್ಕೃತ್ಯವನ್ನು ಮೆರೆದಿದ್ದಾನೆ. ತಂಗಿಯ ಕೋಣೆಗೆ ಬಂದ ಅಣ್ಣ ಅವಳ ಖಾಸಗಿ ಅಂಗವನ್ನು ಮುಟ್ಟಿದ್ದಲ್ಲದೆ ಅವಳ ಜತೆ ತೀರಾ ಕೆಟ್ಟದ್ದಾಗಿ ನಡೆದುಕೊಂಡಿದ್ದಾನೆ.


ಅಣ್ಣನ ಈ ಕೃತ್ಯಕ್ಕೆ ಮನನೊಂದ ಬಾಲಕಿ ಕೂಗಿಕೊಳ್ತಿದ್ದಂತೆ ಪಕ್ಕದ ಮನೆಯವರು ಮನೆಗೆ ಬಂದಿದ್ದಾರೆ. ತಕ್ಷಣ ಆರೋಪಿ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಪಕ್ಕದ ಮನೆಯಾಕೆ ಬಾಲಕಿ ತಾಯಿಗೆ ಈ ವಿಷಯವನ್ನು ತಿಳಿಸಿದ್ದಾಳೆ. ಬಾಲಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments