Webdunia - Bharat's app for daily news and videos

Install App

ನಾಯಿಗೆ ಆಹಾರ ಹಾಕಿಲ್ಲ ಎಂದು ಕ್ರೂರವಾಗಿ ಥಳಿಸಿ ಕೊಲೆ!

Webdunia
ಮಂಗಳವಾರ, 8 ನವೆಂಬರ್ 2022 (11:02 IST)
ತಿರುವನಂತಪುರಂ : ನಾಯಿಗೆ ಆಹಾರ ಹಾಕಿಲ್ಲ ಎಂದು ಸಹೋದರನನ್ನು ಯುವಕನೊಬ್ಬ ಕೊಲೆ ಮಾಡಿದ ಘಟನೆ ಕೇರಳದ ಪಾಲಕ್ಕಾಡ್ನಲ್ಲಿ ನಡೆದಿದೆ.

ಹರ್ಷದ್(21)ನನ್ನು ಆತನ ಸಹೋದರ ಹಕೀಂ (27) ಎಂಬಾತ ಪಾಲಕ್ಕಾಡ್ ಜಿಲ್ಲೆಯ ಮುಲಯಂಕಾವು ಪ್ರದೇಶದಲ್ಲಿ ಕೊಲೆ ಮಾಡಿದ್ದಾನೆ. ಹರ್ಷದ್ ಮತ್ತು ಹಕೀಂ ಪೆರುಮತ್ತೋಡಿ ಗ್ರಾಮದಲ್ಲಿ ಮನೆ ಮಾಡಿಕೊಂಡು ಒಟ್ಟಿಗೆ ಇದ್ದರು. ಅಷ್ಟೇ ಅಲ್ಲದೇ ಇಬ್ಬರು ಕೇಬಲ್ ವರ್ಕ್ ಮಾಡುತ್ತಿದ್ದರು.

ಹಕೀಂ ಅಲ್ಲಿ ಒಂದು ನಾಯಿಯನ್ನು ಸಾಕಿದ್ದ. ಆ ನಾಯಿಗೆ ಆಹಾರವನ್ನು ನೀಡಿಲ್ಲ ಎಂದು ಹರ್ಷದ್ಗೆ ನಾಯಿ ಬೆಲ್ಟ್ ಹಾಗೂ ಮರದ ಕೋಲಿನಿಂದ ಮನಬಂದಂತೆ ಥಳಿಸಿದ್ದಾನೆ. ಈ ವೇಳೆ ಹರ್ಷದ್ಗೆ ಗಂಭೀರ ಗಾಯವಾಗಿದೆ.

ಈ ಹಿನ್ನೆಲೆಯಲ್ಲಿ ಹೆದರಿದ ಹಕೀಂ ಹಾಗೂ ಆತನ ಸ್ನೇಹಿತರಿಬ್ಬರು ಹರ್ಷದ್ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದಾದ ಬಳಿಕ ಹಕೀಂ ಆಸ್ಪತ್ರೆ ವೈದ್ಯರ ಬಳಿ ಹರ್ಷದ್ ಮೇಲ್ಛಾವಣಿಯಿಂದ ಬಿದ್ದಿದ್ದರಿಂದ ಈ ರೀತಿ ಆಗಿದೆ ಎಂದು ಸುಳ್ಳು ಹೇಳಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments