Webdunia - Bharat's app for daily news and videos

Install App

ಮತ್ತೆ ಪಾಕ್ ಪಡೆಗಳ ಕ್ಯಾತೆ: ಓರ್ವ ಯೋಧ ಹುತಾತ್ಮ

Webdunia
ಶುಕ್ರವಾರ, 15 ಸೆಪ್ಟಂಬರ್ 2017 (09:01 IST)
ಶ್ರೀನಗರ: ಪಾಕಿಸ್ತಾನ ಮತ್ತೆ ಗಡಿಯಲ್ಲಿ ತನ್ನ ಕ್ಯಾತೆ ಮುಂದುವರಿಸಿದ್ದು, ಗಡಿ ಭದ್ರತಾ ಪಡೆಯ ಓರ್ವ ಯೋಧನನ್ನು ಹೊಡೆದುರುಳಿಸಿದೆ. ಆರ್ ಎಸ್ ಪುರಾ ಸೆಕ್ಟರ್ ನಲ್ಲಿ ಪಾಕ್ ಪಡೆಗಳು ದಾಳಿ ನಡೆಸಿದ್ದಾರೆ.

 
ದಾಳಿಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದಾನೆ. ಐದು ದಿನಗಳ ಹಿಂದಷ್ಟೇ ಪಾಕಿಸ್ತಾನ ಗಡಿ ಉಲ್ಲಂಘಿಸಿ ದಾಳಿ ನಡೆಸಿತ್ತು.

ಅರ್ನಿಯಾ ಪ್ರದೇಶದ ಬಿಎಸ್ಎಫ್ ನೆಲೆಗಳನ್ನು ಗುರಿಯಾಗಿಟ್ಟುಕೊಂಡು ಪಾಕ್ ಸೈನಿಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಓರ್ವ ನಾಗಿರಕನಿಗೆ ಗಾಯವಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಇದೀಗ ಗಡಿ ಭದ್ರತಾ ಪಡೆಗಳು ಜಾಗೃತರಾಗಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ.. ಭಾರತ-ಪಾಕಿಸ್ತಾನ ಕಾದಾಡುವುದು ಕ್ರಿಕೆಟ್ ದೊರೆಗಳಿಗೆ ಇಷ್ಟವಾಗ್ತಿಲ್ಲ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments