ಪ್ರಾಣ ತೆಗೆಯುವ ಪಾಕಿಸ್ತಾನಿಯರಿಗೆ ಸಿಹಿ ಕೊಡದ ಭಾರತೀಯ ಯೋಧರು

Webdunia
ಶನಿವಾರ, 27 ಜನವರಿ 2018 (07:17 IST)
ನವದೆಹಲಿ: ಸದಾ ಗಡಿಯಲ್ಲಿ ಅಪ್ರಚೋದಿತ ಗುಂಡಿನ ಮಳೆಗರೆಗೈದು ಪ್ರಾಣ ತೆಗೆಯುವ ಪಾಕಿಸ್ತಾನ ಯೋಧರಿಗೆ ಗಣರಾಜ್ಯೋತ್ಸವ ಸಿಹಿ ನೀಡಲು ಭಾರತೀಯ ಯೋಧರು ನಿರಾಕರಿಸಿದ್ದಾರೆ.
 

ಸಾಮಾನ್ಯವಾಗಿ ಉಭಯ ದೇಶಗಳ ಸೈನಿಕರು ಈದ್ ಮಿಲಾದ್, ಸ್ವಾತಂತ್ರ್ಯೋತ್ಸವ ಮುಂತಾದ ಹಬ್ಬ, ವಿಶೇಷ ಸಂದರ್ಭಗಳಲ್ಲಿ ವಾಘಾ ಗಡಿಯಲ್ಲಿ ಸಿಹಿ ಹಂಚಿ ಶುಭ ಹಾರೈಸುತ್ತಾರೆ. ಆದರೆ ಈ ಬಾರಿ ಗಡಿಯಲ್ಲಿ ಪಾಕ್ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯಿಂದ ಸಿಟ್ಟಿಗೆದ್ದಿರುವ ಬಿಎಸ್ಎಫ್ ಯೋಧರು ಸಿಹಿ ನೀಡದೇ ಇರಲು ತೀರ್ಮಾನಿಸಿದ್ದರು.

ಅದರಂತೆ ಉಭಯ ದೇಶದ ಸೈನಿಕರು ಗಡಿಯಲ್ಲಿ ಕವಾಯತು ನಡೆಸಿದರಾದರೂ ಸಿಹಿ ಹಂಚಲಿಲ್ಲ. ಪ್ರತೀ ವರ್ಷ ನಡೆಯುವ ಸಂಪ್ರದಾಯವನ್ನು ಬಿಎಸ್ಎಫ್ ಈ ಬಾರಿ ಮಾಡಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ಮುಂದಿನ ಸುದ್ದಿ
Show comments