ಪ್ರಾಣ ತೆಗೆಯುವ ಪಾಕಿಸ್ತಾನಿಯರಿಗೆ ಸಿಹಿ ಕೊಡದ ಭಾರತೀಯ ಯೋಧರು

Webdunia
ಶನಿವಾರ, 27 ಜನವರಿ 2018 (07:17 IST)
ನವದೆಹಲಿ: ಸದಾ ಗಡಿಯಲ್ಲಿ ಅಪ್ರಚೋದಿತ ಗುಂಡಿನ ಮಳೆಗರೆಗೈದು ಪ್ರಾಣ ತೆಗೆಯುವ ಪಾಕಿಸ್ತಾನ ಯೋಧರಿಗೆ ಗಣರಾಜ್ಯೋತ್ಸವ ಸಿಹಿ ನೀಡಲು ಭಾರತೀಯ ಯೋಧರು ನಿರಾಕರಿಸಿದ್ದಾರೆ.
 

ಸಾಮಾನ್ಯವಾಗಿ ಉಭಯ ದೇಶಗಳ ಸೈನಿಕರು ಈದ್ ಮಿಲಾದ್, ಸ್ವಾತಂತ್ರ್ಯೋತ್ಸವ ಮುಂತಾದ ಹಬ್ಬ, ವಿಶೇಷ ಸಂದರ್ಭಗಳಲ್ಲಿ ವಾಘಾ ಗಡಿಯಲ್ಲಿ ಸಿಹಿ ಹಂಚಿ ಶುಭ ಹಾರೈಸುತ್ತಾರೆ. ಆದರೆ ಈ ಬಾರಿ ಗಡಿಯಲ್ಲಿ ಪಾಕ್ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯಿಂದ ಸಿಟ್ಟಿಗೆದ್ದಿರುವ ಬಿಎಸ್ಎಫ್ ಯೋಧರು ಸಿಹಿ ನೀಡದೇ ಇರಲು ತೀರ್ಮಾನಿಸಿದ್ದರು.

ಅದರಂತೆ ಉಭಯ ದೇಶದ ಸೈನಿಕರು ಗಡಿಯಲ್ಲಿ ಕವಾಯತು ನಡೆಸಿದರಾದರೂ ಸಿಹಿ ಹಂಚಲಿಲ್ಲ. ಪ್ರತೀ ವರ್ಷ ನಡೆಯುವ ಸಂಪ್ರದಾಯವನ್ನು ಬಿಎಸ್ಎಫ್ ಈ ಬಾರಿ ಮಾಡಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ರೂ ಸಂಜೆ ಮೇಣದಬತ್ತಿ ಮೆರವಣಿಗೆಗೆ ಕರೆ

ಇದು ಸತ್ಯದ ಗೆಲುವು, ಮೋದಿಯವರ ಹಠಮಾರಿತನದ ಸೋಲು

ಉಮರ್ ಖಾಲೀದ್ ಚಿತ್ರ ಹಿಡಿದರೆ ತಪ್ಪೇನಿದೆ: ಬಿಕೆ ಹರಿಪ್ರಸಾದ್ ಪ್ರಶ್ನೆ

ವಿದ್ಯುತ್ ಚಿತಾಗಾರದಲ್ಲಿ ಅಜ್ಜಿಯ ಮೃತದೇಹಕ್ಕೆ ಹಾರಿದ ಮೊಮ್ಮಗ: ಹಾರರ್ Video ಇಲ್ಲಿದೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಆಸ್ಪತ್ರೆಯಿಂದಲೇ ಫೋಸ್ಟ್ ಹಂಚಿಕೊಂಡ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments