Webdunia - Bharat's app for daily news and videos

Install App

ಪ್ರಾಣ ತೆಗೆಯುವ ಪಾಕಿಸ್ತಾನಿಯರಿಗೆ ಸಿಹಿ ಕೊಡದ ಭಾರತೀಯ ಯೋಧರು

Webdunia
ಶನಿವಾರ, 27 ಜನವರಿ 2018 (07:17 IST)
ನವದೆಹಲಿ: ಸದಾ ಗಡಿಯಲ್ಲಿ ಅಪ್ರಚೋದಿತ ಗುಂಡಿನ ಮಳೆಗರೆಗೈದು ಪ್ರಾಣ ತೆಗೆಯುವ ಪಾಕಿಸ್ತಾನ ಯೋಧರಿಗೆ ಗಣರಾಜ್ಯೋತ್ಸವ ಸಿಹಿ ನೀಡಲು ಭಾರತೀಯ ಯೋಧರು ನಿರಾಕರಿಸಿದ್ದಾರೆ.
 

ಸಾಮಾನ್ಯವಾಗಿ ಉಭಯ ದೇಶಗಳ ಸೈನಿಕರು ಈದ್ ಮಿಲಾದ್, ಸ್ವಾತಂತ್ರ್ಯೋತ್ಸವ ಮುಂತಾದ ಹಬ್ಬ, ವಿಶೇಷ ಸಂದರ್ಭಗಳಲ್ಲಿ ವಾಘಾ ಗಡಿಯಲ್ಲಿ ಸಿಹಿ ಹಂಚಿ ಶುಭ ಹಾರೈಸುತ್ತಾರೆ. ಆದರೆ ಈ ಬಾರಿ ಗಡಿಯಲ್ಲಿ ಪಾಕ್ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯಿಂದ ಸಿಟ್ಟಿಗೆದ್ದಿರುವ ಬಿಎಸ್ಎಫ್ ಯೋಧರು ಸಿಹಿ ನೀಡದೇ ಇರಲು ತೀರ್ಮಾನಿಸಿದ್ದರು.

ಅದರಂತೆ ಉಭಯ ದೇಶದ ಸೈನಿಕರು ಗಡಿಯಲ್ಲಿ ಕವಾಯತು ನಡೆಸಿದರಾದರೂ ಸಿಹಿ ಹಂಚಲಿಲ್ಲ. ಪ್ರತೀ ವರ್ಷ ನಡೆಯುವ ಸಂಪ್ರದಾಯವನ್ನು ಬಿಎಸ್ಎಫ್ ಈ ಬಾರಿ ಮಾಡಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments