Webdunia - Bharat's app for daily news and videos

Install App

ಅಸಭ್ಯ ಪದ ಬಳಕೆಗೆ ಬಿಜೆಪಿ-ಬಿಎಸ್‌ಪಿಯಲ್ಲಿ ಸ್ಪರ್ಧೆ ಏರ್ಪಟ್ಟಿದೆ: ಅಖಿಲೇಶ್ ಯಾದವ್

Webdunia
ಭಾನುವಾರ, 24 ಜುಲೈ 2016 (16:14 IST)
ಬಿಜೆಪಿ ಮುಖಂಡ ದಯಾಶಂಕರ್ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ವಿರುದ್ಧ ಹೇಳಿಕೆ ನೀಡಿದ ನಂತರ ಉಂಟಾಗಿರುವ ಗೊಂದಲದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬಿಜೆಪಿ ಮತ್ತು ಬಿಎಸ್‌ಪಿ ಪಕ್ಷಗಳ ಮಧ್ಯೆ ಯಾರು ಹೆಚ್ಚು ಅಸಭ್ಯ ಪದಗಳನ್ನು ಬಳುಸುತ್ತಾರೋ ಎನ್ನುವ ಬಗ್ಗೆ ಸ್ಪರ್ಧೆ ನಡೆಯುತ್ತಿದೆ ಎಂದು ಲೇವಡಿ ಮಾಡಿದ್ದಾರೆ. 
 
ದಯಾಶಂಕರ್ ಮತ್ತು ಮಾಯಾವತಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. 
 
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಯಾರು ಹೆಚ್ಚು ಅಸಭ್ಯ ಪದಗಳನ್ನು ಬಳಸುತ್ತಾರೋ ಎನ್ನುವ ಬಗ್ಗೆ ಎರಡು ರಾಜಕೀಯ ಪಕ್ಷಗಳಲ್ಲಿ ಪೈಪೋಟಿ ಎದುರಾಗಿದೆ ಎಂದರು.
 
ಕಳೆದ ಮೂರು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ದಯಾಶಂಕರ್ ಹೇಳಿಕೆ ತಪ್ಪಾಗಿದೆ. ಹೇಳಿಕೆಯಲ್ಲಿ ಒಂದು ಭಾಗ ಖಂಡನೀಯ ಮತ್ತೊಂದು ಭಾಗ (ಟಿಕೆಟ್‌ಗಳ ಮಾರಾಟ) ಸತ್ಯವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಬಹುಜನ ಸಮಾಜ ಪಕ್ಷದಲ್ಲಿ ಟಿಕೆಟ್ ಪಡೆಯಬೇಕಾದಲ್ಲಿ ಹಣ ಮತ್ತು ಲಂಚವನ್ನು ನೀಡಬೇಕಾಗುತ್ತದೆ ಎನ್ನುವುದು ಪ್ರತಿಯೊಬ್ಬರಿಗೆ ಗೊತ್ತಿದೆ. ಬಿಎಸ್‌ಪಿ ಪಕ್ಷದ ಮುಖಂಡರೇ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments