ಬ್ರಿಟಿಷರು ಇನ್ನೂ 100 ವರ್ಷ ಭಾರತವನ್ನು ಆಳಬೇಕಿತ್ತು ಎಂದು ಬಿಎಸ್ ಪಿ ನಾಯಕನ ಎಡವಟ್ಟು ಹೇಳಿಕೆ

Webdunia
ಶುಕ್ರವಾರ, 26 ಅಕ್ಟೋಬರ್ 2018 (10:27 IST)
ನವದೆಹಲಿ: ಬ್ರಿಟಿಷರು ಭಾರತವನ್ನೂ ಇನ್ನೂ 100 ವರ್ಷ ಆಳಬೇಕಿತ್ತು. ಆಗ ಹಿಂದುಳಿದ ವರ್ಗಗಳ ಅಭಿವೃದ್ಧಿ ಆಗುತ್ತಿತ್ತು ಎಂಬ ಎಡವಟ್ಟು ಹೇಳಿಕೆಯನ್ನು ಬಿಎಸ್ ಪಿ ನಾಯಕ ಧರ್ಮವೀರ್ ಸಿಂಗ್ ಎಂಬವರು ನೀಡಿದ್ದಾರೆ.

ರಾಜಸ್ಥಾನದ ಬಿಎಸ್ ಪಿ ನಾಯಕ ಧರ್ಮವೀರ್ ಚುನಾವಣಾ ರ್ಯಾಲಿಯೊಂದರಲ್ಲಿ ಇಂತಹದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಷ್ಟೇ ಅಲ್ಲದೆ, ಬ್ರಿಟಿಷರು ಬಿಆರ್ ಅಂಬೇಡ್ಕರ್ ಗೆ ಶಿಕ್ಷಣ ಪಡೆಯಲು ಅನುವು ಮಾಡಿಕೊಡದೇ ಇರುತ್ತಿದ್ದರೆ ಹಿಂದುಳಿದ ವರ್ಗದವರಿಗೆ ಅನುಕೂಲ ಮಾಡಲು ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಬ್ರಿಟಿಷರು ಇಲ್ಲದೇ ಇದ್ದಿದ್ದರೆ ಅಂಬೇಡ್ಕರ್ ಗೆ ಯಾವುದೇ ಶಾಲೆಯಲ್ಲೂ ಸೀಟು ಸಿಗುತ್ತಿರಲಿಲ್ಲ ಎಂದೂ ಧರ್ಮವೀರ್ ನಾಲಿಗೆ ಹರಿಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments