Webdunia - Bharat's app for daily news and videos

Install App

ಹುಟ್ಟುಹಬ್ಬದಂದು ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಿಸಿದ ಬಿಎಸ್ವೈ

Webdunia
ಭಾನುವಾರ, 27 ಫೆಬ್ರವರಿ 2022 (11:39 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂಜಯ ನಗರದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿದ್ದಾರೆ. ಬಿಎಸ್ವೈ ಆರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಿಎಸ್ವೈ ಜೊತೆಯಲ್ಲೇ ದೇವಸ್ಥಾನಕ್ಕೆ ಆಗಮಿಸಿದ ಬಿ.ವೈ ವಿಜಯೇಂದ್ರ ವಿಶೇಷ ಪೂಜೆ, ಆರ್ಚನೆ ಮಾಡಿಸಿದ್ದಾರೆ.

ಬೆಂಗಳೂರಿನಲ್ಲಿ ಕಾವೇರಿ ನಿವಾಸದಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮಾತನಾಡಿ,ಯಡಿಯೂರಪ್ಪ ಅಂದರೆ ಚೈತನ್ಯದ ಚಿಲುಮೆ ಅವರನ್ನು ನೋಡಿದರೆ ನಮಗೆ ನೂರು ಪಟ್ಟು ಶಕ್ತಿ ತುಂಬಿದಂತಾಗುತ್ತದೆ.

ರಾಜ್ಯದಲ್ಲಿ ಮುಂದಿನ ಚುನಾವಣೆಗಳು ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಬೇಕು. ನಮ್ಮೆಲ್ಲರಿಗೆ ಶಕ್ತಿ ತುಂಬಲು ಅವರು ಮತ್ತೊಮ್ಮೆ ಜನತೆಯ ಸೇವೆ ಮಾಡುವಂತಾಗಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಂದಿನ ಸುದ್ದಿ
Show comments