Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪ ಓರ್ವ ಬುರುಡೆ ಶಂಕರ: ಕಾಗೋಡು

Webdunia
ಬುಧವಾರ, 22 ಫೆಬ್ರವರಿ 2017 (13:01 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬುರುಡೆ ಶಂಕರನಂತೆ.  ಯಾವುದೇ ಆಧಾರವಿಲ್ಲದೇ ತಳಬುಡವಿಲ್ಲದ ಆರೋಪಗಳನ್ನು ಮಾಡುತ್ತಾರೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಕಿಡಿಕಾರಿದ್ದಾರೆ.
 
ಮಾಜಿ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ಪ್ರೌಢತೆಯಿಂದ ವರ್ತಿಸಬೇಕು. ಯಡಿಯೂರಪ್ಪರನ್ನು ಜೈಲಿಗೆ ಹಾಕಲು ಎಷ್ಟು ದಿನಗಳು ಬೇಕಾಯಿತು ಎಂದು ಪ್ರಶ್ನಿಸಿದ್ದಾರೆ.
 
ಒಂದು ವೇಳೆ, ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಹದ್ಯೋಗಿ ಸಚಿವರನ್ನು ಜೈಲಿಗೆ ಅಟ್ಟುತ್ತೇನೆ ಎಂದು ಯಡಿಯೂರಪ್ಪ ಗುಡುಗಿದ್ದರು.
 
ಯಡಿಯೂರಪ್ಪ ವಿರುದ್ಧ ಏಕವಚನದಲ್ಲಿ ಟೀಕಿಸಿದ ಅವರು, ಮಾನನಷ್ಟು ಮೂಕದ್ದಮೆ ಹಾಕಿದ್ರೆ ಏನಾಗುತ್ತಾ ಗೊತ್ತಾ. ಸಿಎಂ ಆಗಿದ್ದವರು ಇಂತಹ ಮಾತನಾಡಬಹುದಾ ಎಂದು ಸಚಿವ ಕಾಗೋಡು ತಿಮ್ಮಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಇಸ್ರೇಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಗಲೂ ಆಗದ ಅಳಲೂ ಆಗದ ಸ್ಥಿತಿ

Karnataka Weather: ಈ ವಾರ ಮಳೆಯಿದೆಯೇ, ಎಲ್ಲೆಗೆ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಮುಂದಿನ ಸುದ್ದಿ
Show comments