Webdunia - Bharat's app for daily news and videos

Install App

ಜಾಗತಿಕ ಸಮಸ್ಯೆಗಳಿಗೆ ಬುದ್ಧನೇ ಪರಿಹಾರ : ನರೇಂದ್ರ ಮೋದಿ

Webdunia
ಬುಧವಾರ, 26 ಏಪ್ರಿಲ್ 2023 (08:47 IST)
ನವದೆಹಲಿ : ಯುದ್ಧ, ಆರ್ಥಿಕ ಅಸ್ಥಿರತೆ, ಭಯೋತ್ಪಾದನೆ, ಧಾರ್ಮಿಕ ಉಗ್ರವಾದ ಮತ್ತು ಹವಾಮಾನ ಬದಲಾವಣೆಯಂತಹ ಸವಾಲುಗಳಿಗೆ ಭಗವಾನ್ ಬುದ್ಧನ ಆಲೋಚನೆಗಳು ಪರಿಹಾರವನ್ನು ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
 
ದೆಹಲಿಯಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಅವರು, ಕೆಲವು ದೇಶಗಳು ಮುಂಬರುವ ಪೀಳಿಗೆಯ ಬಗ್ಗೆ ಯೋಚಿಸದ ಕಾರಣ ಜಗತ್ತು ಈಗ ಹವಾಮಾನ ಬದಲಾವಣೆಯ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದಿದ್ದಾರೆ. 

ಶ್ರೀಮಂತ ರಾಷ್ಟ್ರಗಳು ದಶಕಗಳ ಕಾಲ ಅವರು ಪ್ರಕೃತಿಯೊಂದಿಗೆ ಮಧ್ಯ ಪ್ರವೇಶಿಸಿ ತಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಯೋಚಿಸುತ್ತಿದ್ದರು. ಆದರೆ ಈಗ ಅವರು ಅದನ್ನು ಇತರರ ಮೇಲೆ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments