Webdunia - Bharat's app for daily news and videos

Install App

2020-21ನೇ ಸಾಲಿನ ಬಜೆಟ್ ಮಂಡನೆ; ಕೃಷಿಗೆ ಮಹತ್ತರ ಕೊಡುಗೆ

Webdunia
ಶನಿವಾರ, 1 ಫೆಬ್ರವರಿ 2020 (12:06 IST)
ನವದೆಹಲಿ : ಪ್ರಧಾನಿ ಮೋದಿ ನೇತೃತ್ವದ ಸರ್ಕಾರ 2020-21ನೇ ಸಾಲಿನ ಬಜೆಟ್ ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಮಂಡಿಸುತ್ತಿದ್ದಾರೆ.

ಇದರಲ್ಲಿ ಕೃಷಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗುದೆ ಎಂದು ಹೇಳಿದ್ದಾರೆ. 20 ಲಕ್ಷ ರೈತರಿಗೆ ಪಂಪ್ ಸೆಟ್ ವಿತರಣೆ ಹಾಗೂ ಬರಡು ಭೂಮಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುವುದಕ್ಕೆ ಹೆಚ್ಚಿನ ನೆರವು ನೀಡುವುದಾಗಿ ಹಾಗೂ  ರೈತರ  ಅನುಕೂಲಕ್ಕಾಗಿ ಕೃಷಿ ರೈಲು, ವಿಮಾನ ಉಡಾನ್ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

 

ಕೃಷಿ ಸಾಲಕ್ಕಾಗಿ ನಬಾರ್ಡ್ ಗೆ 15 ಲಕ್ಷ ಕೋಟಿ ರೂಪಾಯಿ ನೀಡಲಾಗುವುದು. ಹಾಗೂ ನರೇಗಾ ಯೋಜನೆಯಡಿ ಜೇನು ಕೃಷಿಗೆ ಉತ್ತೇಜನ ನೀಡಲಾಗುವುದು. ಕೃಷಿ ಉತ್ಪನ್ನಗಳಿಗಾಗಿ ಇ-ಮಾರುಕಟ್ಟೆ ಸ್ಥಾಪನೆ. ಜಾನುವಾರು ಕಾಲು ಬಾಯಿ ರೋಗ ತಡೆಗೆ ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲಿರುವ ರೈತರಿಗಾಗಿ ಧಾನ್ಯ ಲಕ್ಷ್ಮೀ ಯೋಜನೆಯಡಿ ಧಾನ್ಯಗಳನ್ನು ವಿತರಿಸುವುದಾಗಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

ಮುಂದಿನ ಸುದ್ದಿ