Webdunia - Bharat's app for daily news and videos

Install App

ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್: ಚೆಸ್ ಪ್ರತಿಭೆ ಪ್ರಜ್ಞಾನಂದ ನೆನೆದ ಸಚಿವೆ

Krishnaveni K
ಗುರುವಾರ, 1 ಫೆಬ್ರವರಿ 2024 (11:21 IST)
Photo Courtesy: Twitter
ನವದೆಹಲಿ: ಕೇಂದ್ರ ಮಧ‍್ಯಂತರ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಸಾಲಿನಲ್ಲಿ ಕ್ರೀಡಾಳುಗಳ ಸಾಧನೆಗಳನ್ನು ವಿಶೇಷವಾಗಿ ಕೊಂಡಾಡಿದ್ದಾರೆ.

ಈ ಸಾಲಿನಲ್ಲಿ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಕ್ರೀಡಾಳುಗಳ ದಾಖಲೆಯ ಪದಕ ಗಳಿಕೆಯನ್ನು ಹೊಗಳಿದ ನಿರ್ಮಲಾ ಸೀತಾರಾಮನ್, ಇದು ಕ್ರೀಡೆ ಮತ್ತು ಯುವ ಜನ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಯೋಜನೆಗಳಿಗೆ ಸಿಕ್ಕ ಫಲ ಎಂದೂ ಹೇಳಿದ್ದಾರೆ.

ಅದರಲ್ಲೂ ವಿಶೇಷವಾಗಿ ಚೆಸ್ ಪ್ರತಿಭೆ ಆರ್ ಆರ್ ಪ್ರಜ್ಞಾನಂದ ಸಾಧನೆಯನ್ನು ವಿಶೇಷವಾಗಿ ಕೊಂಡಾಡಿದ್ದಾರೆ. ನಮ್ಮ ಬಾಲ ಪ್ರತಿಭೆ ಪ್ರಜ್ಞಾನಂದ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಸೋಲಿಸಿ ನಮ್ಮೆಲ್ಲರಿಗೂ ಹೆಮ್ಮೆ ತಂದಿದ್ದರು ಎಂದು ಕೊಂಡಾಡಿದ್ದಾರೆ.

ಇದಲ್ಲದೆ, ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಕೈಗೆತ್ತಿಕೊಂಡಿದ್ದ ಯೋಜನೆಗಳು ಫಲ ಕೊಟ್ಟಿವೆ. ತ್ರಿವಳಿ ತಲಾಖ್ ನಂತಹ ಸುಧಾರಣಾ ಯೋಜನೆಗಳು ಮಹಿಳೆಯರ ಮುಖದಲ್ಲಿ ನೆಮ್ಮದಿ ಮೂಡಿಸಿದೆ ಎಂದಿದ್ದಾರೆ. ಈ ಬಾರಿ ಬಜೆಟ್ ನಲ್ಲಿ ರೈತರು, ಬಡವರ ಉದ್ದಾರವೇ ನಮ್ಮ ಗುರಿಯಾಗಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments