Webdunia - Bharat's app for daily news and videos

Install App

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್ : ಜೊಲ್ಲೆ

Webdunia
ಮಂಗಳವಾರ, 1 ಫೆಬ್ರವರಿ 2022 (15:27 IST)
ಬೆಂಗಳೂರು : ಇಂದು ಕೇಂದ್ರ ವಿತ್ತ ಮಂತ್ರಿಗಳಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಮ್ಮ ದೇಶದ ಆರ್ಥಿಕತೆಗೆ ಬೂಸ್ಟರ್ ಡೋಸ್ ಆಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಸಂತೋಷ ವ್ಯಕ್ತಪಡಿಸಿದರು.

ಬಜೆಟ್ ನಲ್ಲಿ, ಹೆದ್ದಾರಿ ಜಾಲವನ್ನ 25 ಸಾವಿರ ಕಿಲೋಮೀಟರ್ಗಳಷ್ಟು ವಿಸ್ತರಿಸುವುದು. ದೇಶದ 5 ನದಿಗಳನ್ನು ಜೋಡಿಸುವ ವಿಸ್ತ್ರುತ ಯೋಜನೆಯನ್ನು ಅಂತಿಮಗೊಳಿಸಿರುವುದು. ನೈಸರ್ಗಿಕ ಕೃಷಿಗೆ ಒತ್ತು ನೀಡುವಂತಹ ಮಹತ್ವದ ಅಂಶಗಳನ್ನು ಆಯವ್ಯಯದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದರು.

ಹಾಗೆಯೇ, ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ತರಗತಿಗೊಂದು ಟಿವಿ ಚಾನೆಲ್ ಪ್ರಸ್ತಾವನೆ, ಪ್ರಾದೇಶಿಕ ಭಾಷೆಗಳೂ ಸೇರಿ 200 ಹೊಸ ಚಾನಲ್ ಆರಂಭಕ್ಕೆ ಪ್ರಸ್ತಾಪ, ಶಿಕ್ಷಕರುಗಳಿಗೆ ಡಿಜಿಟಲ್ ಟೂಲ್ಸ್ಗಳ ನೀಡುವಿಕೆ ಹೀಗೆ ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಬದಲಾವಣೆಗೂ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments