ಯೋಜನೆ ರೂಪಿಸುವಾಗ ಬಜೆಟ್ ಮಿತಿಯಿರಲಿ : ಸುಪ್ರೀಂಕೋರ್ಟ್

Webdunia
ಬುಧವಾರ, 6 ಏಪ್ರಿಲ್ 2022 (14:28 IST)
ನವದೆಹಲಿ : ಜನಕಲ್ಯಾಣ ಯೋಜನೆ ಅಥವಾ ಕಾನೂನುಗಳನ್ನು ರೂಪಿಸುವಾಗ ಸರ್ಕಾರಗಳು ರಾಜ್ಯದ ಬೊಕ್ಕಸದ ಮೇಲೆ ಬೀರಬಹುದಾದ ಆರ್ಥಿಕ ಪರಿಣಾಮವನ್ನು ಗಣನೆಗೆ ತೆಗೆದುಕೊಳ್ಳಬೇಕು.
 
ಅದಕ್ಕಾಗಿ ಯೋಜನೆಗಳಿಗೆ ಬಜೆಟ್ ಅನುದಾನವನ್ನು ಮಿತಿಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ವಿಚಾರದಲ್ಲಿ ದೂರದೃಷ್ಟಿ ಇಲ್ಲದೇ ಇರುವುದಕ್ಕೆ ಉತ್ತಮ ಉದಾಹರಣೆ ಶಿಕ್ಷಣ ಹಕ್ಕು ಕಾಯ್ದೆ ಎಂದು ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಶಿಕ್ಷಣದ ಹಕ್ಕು ಒಳ್ಳೆಯ ಉದಾಹರಣೆ ಕಾಯ್ದೆಯಾಗಿ ರೂಪಿಸಲಾಗಿದೆ. ಆದರೆ ಶಾಲೆಗಳು ಎಲ್ಲಿವೆ? ರಾಜ್ಯ ಸರ್ಕಾರಗಳಿಗೆ ಶಿಕ್ಷಕರು ಎಲ್ಲಿಂದ ದೊರೆಯಬೇಕು? ಸಿಬ್ಬಂದಿಯನ್ನು ರೂಪಿಸುವುದು ಹೇಗೆ? ಎಂಬುದನ್ನೂ ತಿಳಿದಕೊಳ್ಳಬೇಕು ಕಿವಿಮಾತು ಹೇಳಿದೆ. 

ಇದನ್ನು ಇಡಿಯಾಗಿ ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಿ, ಇಲ್ಲದಿದ್ದರೆ ಇದು ಕೇವಲ ಬಾಯಿಮಾತಿನ ಕೆಲಸವಾಗುತ್ತದೆ ಎಂದು ಲಲಿತ್ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments