ಯೋಜನೆ ರೂಪಿಸುವಾಗ ಬಜೆಟ್ ಮಿತಿಯಿರಲಿ : ಸುಪ್ರೀಂಕೋರ್ಟ್

Webdunia
ಬುಧವಾರ, 6 ಏಪ್ರಿಲ್ 2022 (14:28 IST)
ನವದೆಹಲಿ : ಜನಕಲ್ಯಾಣ ಯೋಜನೆ ಅಥವಾ ಕಾನೂನುಗಳನ್ನು ರೂಪಿಸುವಾಗ ಸರ್ಕಾರಗಳು ರಾಜ್ಯದ ಬೊಕ್ಕಸದ ಮೇಲೆ ಬೀರಬಹುದಾದ ಆರ್ಥಿಕ ಪರಿಣಾಮವನ್ನು ಗಣನೆಗೆ ತೆಗೆದುಕೊಳ್ಳಬೇಕು.
 
ಅದಕ್ಕಾಗಿ ಯೋಜನೆಗಳಿಗೆ ಬಜೆಟ್ ಅನುದಾನವನ್ನು ಮಿತಿಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ವಿಚಾರದಲ್ಲಿ ದೂರದೃಷ್ಟಿ ಇಲ್ಲದೇ ಇರುವುದಕ್ಕೆ ಉತ್ತಮ ಉದಾಹರಣೆ ಶಿಕ್ಷಣ ಹಕ್ಕು ಕಾಯ್ದೆ ಎಂದು ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಶಿಕ್ಷಣದ ಹಕ್ಕು ಒಳ್ಳೆಯ ಉದಾಹರಣೆ ಕಾಯ್ದೆಯಾಗಿ ರೂಪಿಸಲಾಗಿದೆ. ಆದರೆ ಶಾಲೆಗಳು ಎಲ್ಲಿವೆ? ರಾಜ್ಯ ಸರ್ಕಾರಗಳಿಗೆ ಶಿಕ್ಷಕರು ಎಲ್ಲಿಂದ ದೊರೆಯಬೇಕು? ಸಿಬ್ಬಂದಿಯನ್ನು ರೂಪಿಸುವುದು ಹೇಗೆ? ಎಂಬುದನ್ನೂ ತಿಳಿದಕೊಳ್ಳಬೇಕು ಕಿವಿಮಾತು ಹೇಳಿದೆ. 

ಇದನ್ನು ಇಡಿಯಾಗಿ ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಿ, ಇಲ್ಲದಿದ್ದರೆ ಇದು ಕೇವಲ ಬಾಯಿಮಾತಿನ ಕೆಲಸವಾಗುತ್ತದೆ ಎಂದು ಲಲಿತ್ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಾಹುಲ್ ಗಾಂಧಿ ಮಾತನಾಡಿದ ಬಳಿಕವಷ್ಟೇ ಮೋದಿ ಮಾತನಾಡಿದ್ರೆ ಸಾಕು: ಕಾಂಗ್ರೆಸ್ ಪಟ್ಟು

ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

ಶಿವಲಿಂಗೇಗೌಡ ಬಿಜೆಪಿ ಶಾಸಕರಿಗೆ ಬೈತಿದ್ದರೆ ನಗ್ತಿದ್ದ ಸ್ಪೀಕರ್ ಯುಟಿ ಖಾದರ್: ನೆಟ್ಟಿಗರು ಹೇಳಿದ್ದೇನು

ಮುಂದಿನ ಸುದ್ದಿ
Show comments