Webdunia - Bharat's app for daily news and videos

Install App

ಜನರ ಸಲಹೆ ಮೇರೆಗೆ ಬಜೆಟ್: ಕೇಜ್ರಿವಾಲ್

Webdunia
ಮಂಗಳವಾರ, 25 ಜನವರಿ 2022 (08:54 IST)
ನವದೆಹಲಿ : ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಸಲಹೆಗಳನ್ನು ಸ್ವೀಕರಿಸಿ ನಂತರ ರಾಜ್ಯದ ಬಜೆಟ್ ಸಿದ್ಧಪಡಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
 
ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಉತ್ತಮ ಪರಿಹಾರ ನೀಡಲಾಗುತ್ತದೆ. ಉದಾಹರಣೆಗೆ ದೆಹಲಿಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆದು ತಮ್ಮ ಸರ್ಕಾರ ಬಜೆಟ್ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವು  FY 2022-23ರ ಬಜೆಟ್ಗಾಗಿ ಚರ್ಚೆಯನ್ನು ಪ್ರಾರಂಭಿಸಿದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಉದ್ಯಮಿಗಳಿಂದ ಸಲಹೆಗಳನ್ನು ಪಡೆಯಲಾಗುತ್ತಿದೆ. ಹಾಗಾಗಿ ಪಂಜಾಬ್ನಲ್ಲೂ ಇದೇ ರೀತಿಯಲ್ಲಿ ಬಜೆಟ್ ಸಿದ್ಧಪಡಿಸುತ್ತೇವೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments