Webdunia - Bharat's app for daily news and videos

Install App

ಇಂದಿನಿಂದ ಬಜೆಟ್ ಅಧಿವೇಶನ

Webdunia
ಬುಧವಾರ, 1 ಫೆಬ್ರವರಿ 2023 (07:41 IST)
ನವದೆಹಲಿ : ಮಂಗಳವಾರದಿಂದ ಬಜೆಟ್ ಅಧಿವೇಶನ ಪ್ರಾರಂಭವಾಗುತ್ತಿದ್ದು, ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ ಐದನೇ ಬಾರಿ ಬಜೆಟ್ ಮಂಡಿಸಲಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಮಂಡಿಸಲಿರುವ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಂಸತ್ ಭವನದಲ್ಲಿಂದು ಸರ್ವಪಕ್ಷ ಸಭೆ ಕರೆದಿತ್ತು.

ಲೋಕಸಭೆ ಉಪ ನಾಯಕ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ನಡೆದ ಸಭೆಗೆ, ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದ ಕಾರಣ ಕಾಂಗ್ರೆಸ್ ನಾಯಕರು ಗೈರಾಗಿದ್ದರು.

ನಾಳೆಯಿಂದ ಫೆಬ್ರವರಿ 13 ರವರೆಗೆ ಮತ್ತು ಕೊನೆಯ ಹಂತ ಮಾರ್ಚ್ 13 ರಿಂದ ಏಪ್ರಿಲ್ 6ರವರೆಗೆ ಅಧಿವೇಶನ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈ ಬೈ ಅಪ್ಪ ಎಂದ ಮಗಳು ಕೊನೆಗೆ ಚಿನಾಬ್ ನದಿಗೆ ಧುಮುಕಿಯೇ ಬಿಟ್ಟಳು: ಶಾಕಿಂಗ್ ಘಟನೆಯ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಈ ವಾರ ಮಳೆ ಮುನ್ಸೂಚನೆ ಬಗ್ಗೆ ಮಹತ್ವದ ಅಪ್ ಡೇಟ್

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮುಂದಿನ ಸುದ್ದಿ
Show comments