Webdunia - Bharat's app for daily news and videos

Install App

ಇಂದಿನಿಂದ ಬಜೆಟ್ ಅಧಿವೇಶನ

Webdunia
ಬುಧವಾರ, 1 ಫೆಬ್ರವರಿ 2023 (07:41 IST)
ನವದೆಹಲಿ : ಮಂಗಳವಾರದಿಂದ ಬಜೆಟ್ ಅಧಿವೇಶನ ಪ್ರಾರಂಭವಾಗುತ್ತಿದ್ದು, ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ ಐದನೇ ಬಾರಿ ಬಜೆಟ್ ಮಂಡಿಸಲಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಮಂಡಿಸಲಿರುವ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಂಸತ್ ಭವನದಲ್ಲಿಂದು ಸರ್ವಪಕ್ಷ ಸಭೆ ಕರೆದಿತ್ತು.

ಲೋಕಸಭೆ ಉಪ ನಾಯಕ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ನಡೆದ ಸಭೆಗೆ, ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದ ಕಾರಣ ಕಾಂಗ್ರೆಸ್ ನಾಯಕರು ಗೈರಾಗಿದ್ದರು.

ನಾಳೆಯಿಂದ ಫೆಬ್ರವರಿ 13 ರವರೆಗೆ ಮತ್ತು ಕೊನೆಯ ಹಂತ ಮಾರ್ಚ್ 13 ರಿಂದ ಏಪ್ರಿಲ್ 6ರವರೆಗೆ ಅಧಿವೇಶನ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments