Webdunia - Bharat's app for daily news and videos

Install App

ಬಜೆಟ್ ಬಡವರು, ರೈತರು, ಮಧ್ಯಮ ವರ್ಗದ ಕನಸು ನನಸಾಗಿಸುತ್ತದೆ : ಮೋದಿ

Webdunia
ಗುರುವಾರ, 2 ಫೆಬ್ರವರಿ 2023 (11:21 IST)
ನವದೆಹಲಿ : ಈ ಬಜೆಟ್ ಬಡವರು, ಗ್ರಾಮಸ್ಥರು, ರೈತರು ಮತ್ತು ಮಧ್ಯಮ ವರ್ಗದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
 
ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಬಜೆಟ್ ಸದೃಢವಾದ ನವ ಭಾರತವನ್ನು ನಿರ್ಮಿಸಲು ಗಟ್ಟಿಯಾದ ಅಡಿಪಾಯವನ್ನು ಹಾಕುತ್ತದೆ ಎಂದರು. 

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಹಿಳೆಯರ ಜೀವನವನ್ನು ಸುಲಭಗೊಳಿಸಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಹಿಳಾ ಸ್ವಸಹಾಯ ಸಂಘಗಳು ಅವರನ್ನು ಮತ್ತಷ್ಟು ಹೆಚ್ಚಿಸಲಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments