ಬಜೆಟ್‌2019: ಬಜೆಟ್‌ನಲ್ಲಿ ಕೃಷಿಕರಿಗೆ ಬಂಪರ್ ಘೋಷಣೆ

Webdunia
ಶುಕ್ರವಾರ, 5 ಜುಲೈ 2019 (13:04 IST)
ಬಜೆಟ್ 2019: ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮೊತ್ತ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದೆ.
ವಿತ್ತಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸಿದ್ದು ಇದೊಂದು ಜನಪರ ಬಜೆಟ್. ಬಜೆಟ್‌ನಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
 
 
ಲಘು ಹೂಡಿಕೆ ಕೃಷಿಗೆ ಹೆಚ್ಚಿನ ಆದ್ಯತೆ. 
 
ಕೃಷಿ ಆಧಾರಿತ ಉದ್ಯಮಗಳಲ್ಲಿ ಖಾಸಗಿ ಸಹಭಾಗಿತ್ವದ ಹೂಡಿಕೆ.
 
ಕೃಷಿಕರಿಗೆ ಅಗತ್ಯವಾದ ಬೆಂಬಲ ಬೆಲೆ ಮತ್ತು ಮಾರುಕಟ್ಟೆ ವ್ಯವಸ್ಥೆಗೆ ಕೃಷಿ ಸಂಘ ಸ್ಥಾಪನೆಗೆ ಚಿಂತನೆ
 
 ಉದ್ದಿಮೆಗಳಿಗೆ ಉತ್ತೇಜನ ನೀಡಲು ನಿರ್ಧಾರ, ಜೇನು, ಬಿದಿರು ಖಾದಿ ಉದ್ಯಮಗಳಿಗೆ ಸರ್ಕಾರದ ಉತ್ತೇಜನ, ಪ್ರತಿ ವರ್ಷ ಐವತ್ತು ಸಾವಿರ ಜನರಿಗೆ ನೆರವು.
 
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ, ಪಿಎಂಜಿಎಸ್ ವೈ ಯೋಜನೆ ಗ್ರಾಮೀಣ ಜನರಲ್ಲಿ ಬದಲಾವಣೆ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಮುಂದಿನ ಸುದ್ದಿ