Webdunia - Bharat's app for daily news and videos

Install App

ಬುಲೆಟ್ ರೈಲು ಯೋಜನೆ ನೋಟು ನಿಷೇಧದಂತೆ ವಿನಾಶಕಾರಿ: ಚಿದಂಬರಂ

Webdunia
ಶನಿವಾರ, 30 ಸೆಪ್ಟಂಬರ್ 2017 (17:16 IST)
ಕೇಂದ್ರ ಸರಕಾರದ ಬುಲೆಟ್ ರೈಲು ಯೋಜನೆ ಕೂಡಾ ನೋಟು ನಿಷೇಧದಂತಹ ನಡೆಯಾಗಿದ್ದು ಸರ್ವನಾಶ ಮಾಡಲಿದೆ. ಬುಲೆಟ್ ರೈಲು ಯೋಜನೆ ಕೈ ಬಿಟ್ಟು  ರೈಲು ಸುರಕ್ಷತೆಗೆ ಹೆಚ್ಚಿನ ಹಣ ವ್ಯಯ ಮಾಡುವುದು ಸೂಕ್ತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪರೇಲ್ ಮತ್ತು ಎಲ್ಫಿನ್‌ಸ್ಟೋನ್ ರೈಲ್ವೆ ನಿಲ್ದಾಣಗಳಲ್ಲಿ ನಡೆದ ಕಾಲ್ತುಳಿತದಲ್ಲಿ 23 ಜನರು ಸಾವನ್ನಪ್ಪಿದ ಘಟನೆ ನಂತರ ಚಿದಂಬರಂ ಹೇಳಿಕೆ ಹೊರಬಿದ್ದಿದೆ.
 
ಮುಂಬೈ ಮತ್ತು ಅಹ್ಮದಾಬಾದ್‌ ನಗರಗಳನ್ನು ಸಂಪರ್ಕಿಸುವ ಬುಲೆಟ್ ರೈಲು ಯೋಜನೆ ಸಾಮಾನ್ಯ ಜನರಿಗೆ ಅಲ್ಲ, ಆದರೆ "ಉನ್ನತ ಮತ್ತು ಪ್ರಬಲರ ಪ್ರತಿಷ್ಠೆಯ ಪ್ರವಾಸವಾಗಿದೆ ಎಂದು ಆರೋಪಿಸಿದ್ದಾರೆ.
 
ಕೇಂದ್ರದ ರೈಲ್ವೆ ಸಚಿವರಾದ ಪಿಯೂಷ್ ಗೋಯಲ್ ಬುಲೆಟ್ ರೈಲಿಗೆ ಮೀಸಲಾಗಿಟ್ಟ ಒಂದು ಲಕ್ಷ ಕೋಟಿ ಹಣವನ್ನು ರೈಲ್ವೆ ಸುರಕ್ಷತೆಗಾಗಿ ಬಳಸಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ. 
 
"ಬುಲೆಟ್ ಟ್ರೈನ್ ಯೋಜನೆ ನೋಟು ನಿಷೇಧದಂತೆ. ಅದು ಸುರಕ್ಷತೆ ಸೇರಿದಂತೆ ಎಲ್ಲವನ್ನೂ ಕೊಲ್ಲುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಮುಂದಿನ ಸುದ್ದಿ
Show comments