Webdunia - Bharat's app for daily news and videos

Install App

ಸಿಎಎಯಿಂದ ಭಾರತೀಯರಿಗೆ ತೊಂದರೆಯಾಗುತ್ತದೆ ಎಂದು ಸಾಬೀತುಪಡಿಸಿದವರಿಗೆ ಬಂಪರ್ ಆಫರ್

Webdunia
ಬುಧವಾರ, 5 ಫೆಬ್ರವರಿ 2020 (07:11 IST)
ತಮಿಳುನಾಡು : ಸಿಎಎ ಕಾಯ್ದೆಯಿಂದ ಭಾರತೀಯರಿಗೆ ಸಮಸ್ಯೆಯಾಗುತ್ತದೆ ಎಂದು ಸಾಬೀತು ಪಡಿಸಿದವರಿಗೆ 1ಕೋಟಿ ರೂ. ಬಹುಮಾನ ನೀಡುವುದಾಗಿ ವಕೀಲರೊಬ್ಬರು ಚಾಲೇಂಜ್ ಮಾಡಿದ್ದಾರೆ.


ತಮಿಳುನಾಡಿನ ಬಿಜೆಪಿಯ ಲಿಗಲ್ ಸೇಲ್ ನ ಜಿಲ್ಲಾ ಕಾರ್ಯದರ್ಶಿಯಾಗಿರುವ ಕೆ.ತಂಗವೇಲ್ ಅವರು ಈ ರೀತಿಯ ಚಾಲೆಂಜ್ ಮಾಡಿದ್ದು, ಸಿಎಎಯಿಂದ ಭಾರತೀಯರಿಗೆ ತೊಂದರೆಯಾಗುತ್ತದೆ ಎಂದು ಯಾವುದಾದರೂ ದಾಖಲೆಯ ಸಮೇತ ಸಾಬೀತುಪಡಿಸಿದರೆ 1ಕೋಟಿ ರೂ. ಬಹುಮಾನ ನೀಡುವುದಾಗಿ ಭಿತ್ತಿಪತ್ರಗಳನ್ನು ಹೊರಡಿಸಿದ್ದಾರೆ.


ಅಕ್ರಮ ವಲಸಿಗರನ್ನು ತಡೆಯಲು ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದು, ಆದರೆ ಇದು ಭಾರತೀಯರಿಗೆ ತೊಂದರೆಯನ್ನುಂಟು ಮಾಡುತ್ತಿದೆ ಎಂದು ಹಲವರು ಇದಕ್ಕೆ ವಿರೋಧ ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments