Webdunia - Bharat's app for daily news and videos

Install App

ಸಿಎಎಯಿಂದ ಭಾರತೀಯರಿಗೆ ತೊಂದರೆಯಾಗುತ್ತದೆ ಎಂದು ಸಾಬೀತುಪಡಿಸಿದವರಿಗೆ ಬಂಪರ್ ಆಫರ್

Webdunia
ಬುಧವಾರ, 5 ಫೆಬ್ರವರಿ 2020 (07:11 IST)
ತಮಿಳುನಾಡು : ಸಿಎಎ ಕಾಯ್ದೆಯಿಂದ ಭಾರತೀಯರಿಗೆ ಸಮಸ್ಯೆಯಾಗುತ್ತದೆ ಎಂದು ಸಾಬೀತು ಪಡಿಸಿದವರಿಗೆ 1ಕೋಟಿ ರೂ. ಬಹುಮಾನ ನೀಡುವುದಾಗಿ ವಕೀಲರೊಬ್ಬರು ಚಾಲೇಂಜ್ ಮಾಡಿದ್ದಾರೆ.


ತಮಿಳುನಾಡಿನ ಬಿಜೆಪಿಯ ಲಿಗಲ್ ಸೇಲ್ ನ ಜಿಲ್ಲಾ ಕಾರ್ಯದರ್ಶಿಯಾಗಿರುವ ಕೆ.ತಂಗವೇಲ್ ಅವರು ಈ ರೀತಿಯ ಚಾಲೆಂಜ್ ಮಾಡಿದ್ದು, ಸಿಎಎಯಿಂದ ಭಾರತೀಯರಿಗೆ ತೊಂದರೆಯಾಗುತ್ತದೆ ಎಂದು ಯಾವುದಾದರೂ ದಾಖಲೆಯ ಸಮೇತ ಸಾಬೀತುಪಡಿಸಿದರೆ 1ಕೋಟಿ ರೂ. ಬಹುಮಾನ ನೀಡುವುದಾಗಿ ಭಿತ್ತಿಪತ್ರಗಳನ್ನು ಹೊರಡಿಸಿದ್ದಾರೆ.


ಅಕ್ರಮ ವಲಸಿಗರನ್ನು ತಡೆಯಲು ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದು, ಆದರೆ ಇದು ಭಾರತೀಯರಿಗೆ ತೊಂದರೆಯನ್ನುಂಟು ಮಾಡುತ್ತಿದೆ ಎಂದು ಹಲವರು ಇದಕ್ಕೆ ವಿರೋಧ ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments