Webdunia - Bharat's app for daily news and videos

Install App

ಶಿಮ್ಲಾದಲ್ಲಿ ಕಣಿವೆಗೆ ಉರುಳಿದ ಬಸ್: 30 ಪ್ರಯಾಣಿಕರು ಮೃತಪಟ್ಟಿರುವ ಶಂಕೆ

Webdunia
ಮಂಗಳವಾರ, 29 ಜುಲೈ 2014 (17:47 IST)
ಶಿಮ್ಲಾದಿಂದ ಸವೇರಾಖಡ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಕಣಿವೆಗೆ ಉರುಳಿದ್ದರಿಂದ 30 ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆಯಿದೆ ಎಂದು ಮೂಲಗಳು ತಿಳಿಸಿವೆ.
 
ಖಾಸಗಿ ಬಸ್‌ನಲ್ಲಿ 40 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅದರಲ್ಲಿ ಕನಿಷ್ಠ 30 ಪ್ರಯಾಣಿಕರು ಮೃತಪಟ್ಟಿರುವ ಶಂಕೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments