Webdunia - Bharat's app for daily news and videos

Install App

ಇನ್ಸುರೆನ್ಸ್ ಗಾಗಿ ಕೊಲೆ ಕಥೆ ಕಟ್ಟಿದ ಉದ್ಯಮಿ : ಬಿಗ್ ಟ್ವಿಸ್ಟ್

Webdunia
ಶನಿವಾರ, 10 ಅಕ್ಟೋಬರ್ 2020 (17:14 IST)
ಉದ್ಯಮಿಯೊಬ್ಬ ಇನ್ಸುರೆನ್ಸ್ ಹಣವನ್ನು ಅಕ್ರಮವಾಗಿ ಪಡೆದುಕೊಳ್ಳುವ ಸಲುವಾಗಿ ತನ್ನದೇ ಕೊಲೆ ನಡೆದಿದೆ ಎಂದು ಕಥೆ ಕಟ್ಟಿದ್ದಾನೆ.

 

ತನ್ನನ್ನು ಕೊಲೆ ಮಾಡಲಾಗಿದೆ ಎಂದು ಪ್ಲ್ಯಾನ್ ಮಾಡಿ  ಕಥೆ ಕಟ್ಟಿದ ಉದ್ಯಮಿಯೊಬ್ಬ ಜೈಲು ಪಾಲಾದ ಘಟನೆ ನಡೆದಿದೆ.

ಉದ್ಯಮದಲ್ಲಿ ನಷ್ಟ ಹೊಂದಿದ್ದ ವ್ಯಕ್ತಿ ರಾಮ್ ಮೆಹ್ರಾ ಎಂಬಾತ ತನ್ನದೇ ಕಾರಿನಲ್ಲಿ ಶವ ಇಟ್ಟು ಕಾರ್ ಗೆ ಬೆಂಕಿ ಇಟ್ಟು, ಶವ ಸುಟ್ಟಿರುವ ರೀತಿಯಲ್ಲಿ ಚಾಣಾಕ್ಷದಿಂದ ಕಥೆ ಹೆಣೆದಿದ್ದಾನೆ.

ತನಿಖೆ ಆರಂಭಿಸಿದ್ದ ಪೊಲೀಸರಿಗೆ ಉದ್ಯಮಿ ರಾಮ್ 2 ಕೋಟಿ ರೂ.ಗಳ ವಿಮೆ ಮಾಡಿಸಿರುವುದು ತಿಳಿದು ಬಂದಿತು. ಕೊನೆಗೆ ಛತ್ತೀಸ್ ಗಢದಲ್ಲಿದ್ದ ಉದ್ಯಮಿಯನ್ನು ಪತ್ತೆ ಮಾಡಿರುವ ಪೊಲೀಸರು ಆರೋಪಿಯನ್ನು ಜೈಲಿಗೆ ಅಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments