Webdunia - Bharat's app for daily news and videos

Install App

ಅಸ್ಸುಂಡಿ ಹೊನ್ನಾರಪ್ಪ ಬೆಂಬಲಿಗರಿಂದ ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟ

Webdunia
ಶುಕ್ರವಾರ, 1 ಆಗಸ್ಟ್ 2014 (13:47 IST)
ಉಪಚುನಾವಣೆಯಲ್ಲಿ ಟಿಕೇಟ್‌ ಕೈ ತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಮುಖಂಡ ಅಸ್ಸುಂಡಿ ಹೊನ್ನಾರಪ್ಪ ಎನ್ನವವರ ಬೆಂಬಲಿಗರು ಕಾಂಗ್ರೆಸ್‌ ಕಚೇರಿ ಯನ್ನು ಶುಕ್ರವಾರ ಧ್ವಂಸಗೈದಿದ್ದಾರೆ.
 
ಟಿಕೇಟ್‌ ಕೈತಪ್ಪಿದ ಹಿನ್ನಲೆಯಲ್ಲಿ ಆಕ್ರೊಷಿತ 50 ಕ್ಕೂ ಹೆಚ್ಚು ಹೊನ್ನಾರಪ್ಪ ಬೆಂಬಲಿಗ ಕಾಂಗ್ರೆಸ್‌ ಕಾರ್ಯಕರ್ತರು ಅನಂತಪುರ ರಸ್ತೆಯಲ್ಲಿ ಕಾಂಗ್ರೆಸ್‌ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಲಿದು ಬಂದಿದೆ.
 
ದಾಳಿ ವೇಳೆ ಕಚೇರಿಯ ಬೀಗ ಮುರಿದ ಒಳನುಗ್ಗಿದ ಅಕ್ರೋಷಿತರು ಕಚೇರಿಯ ಕಿಟಕಿ ಬಾಗಿಲುಗಳು, ಪೀಠೊಪಕರಣಗಳನ್ನು ಧ್ವಂಸಗೈದಿದ್ದಾರೆ.
 
ಕಚೇರಿಯಲ್ಲಿದ್ದ ಕಾಂಗ್ರೆಸ್‌ ನಾಯಕರ ಭಾವಚಿತ್ರಗಳು ,ಬ್ಯಾನರ್‌ಗಳನ್ನು ಹರಿದು,  ಟಿವಿಯನ್ನು ಧ್ವಂಸಗೈದಿದ್ದಾರೆ ಎಂದು ತಿಳಿದು ಬಂದಿದೆ.
 
ಕಚೇರಿಯ ಎದುರು ಟಯರ್‌ ಸುಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
 
ಕಾಂಗ್ರೆಸ್‌ ಪಕ್ಷ ಮೊಳಕಾಲ್ಮೂರು ಮಾಜಿ ಶಾಸಕ ಎನ್‌.ವೈ.ಗೋಪಾಲಕೃಷ್ಣ ಅವರಿಗೆ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಟೀಕೆಟ್‌ ನೀಡಿದೆ.
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments