Webdunia - Bharat's app for daily news and videos

Install App

ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂಕೋರ್ಟ್ ಆದೇಶ ಪಾಲಿಸಿ: ಬಿಜೆಪಿ ವಕ್ತಾರೆ

Webdunia
ಗುರುವಾರ, 22 ಸೆಪ್ಟಂಬರ್ 2016 (19:10 IST)
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸುಪ್ರೀಂಕೋರ್ಟ್ ಅತ್ಯುನ್ನತ ನ್ಯಾಯಪೀಠ. ನ್ಯಾಯಪೀಠ ನೀಡಿದ ಆದೇಶವನ್ನು ಕರ್ನಾಟಕ ಶಿರಸಾವಹಿಸಿ ತಮಿಳುನಾಡಿಗೆ ನೀರು ಬಿಡಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಎನ್.ಸಿ.ಶೈನಾ ಹೇಳಿದ್ದಾರೆ. 
 
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ದೇಶ ಅವಿಭಾಜ್ಯ ಅಂಗವಾಗಿದ್ದರಿಂದ ಕರ್ನಾಟಕ ಸ್ವಾರ್ಥವನ್ನು ತೊರೆದು ಗೌರವಯುತವಾಗಿ ತಮಿಳುನಾಡಿಗೆ ನೀರು ಬಿಡಬೇಕು ಎಂದು ಸಲಹೆ ನೀಡಿದ್ದಾರೆ.
 
ತಮಿಳುನಾಡಿನಲ್ಲಿ ಬಿಜೆಪಿ ಘಟಕ ನೀರು ಹರಿಸುವಂತೆ ಒತ್ತಾಯಿಸುತ್ತಿದ್ದರೆ, ಇತ್ತ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದ ಸರ್ವಪಕ್ಷಗಳ ಸಭೆಯನ್ನು ಬಿಜೆಪಿ ಬಹಿಷ್ಕರಿಸಿದೆ. ಪ್ರಧಾನಿ ಮೋದಿ ಕೂಡಾ ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎನ್ನುತ್ತಿರುವುದು ಬಿಜೆಪಿ ಜಯಲಲಿತಾ ಒತ್ತಡಕ್ಕೆ ಮಣಿದಿದೆಯೇ ಎನ್ನುವ ಅನುಮಾನ ರಾಜ್ಯದ ಜನತೆಯನ್ನು ಕಾಡುತ್ತಿದೆ.
 
ಬಿಜೆಪಿ ನಾಯಕರ ವರ್ತನೆ ರಾಜ್ಯದ ಜನತೆಯಲ್ಲಿ ಆಕ್ರೋಶ ಮೂಡಿಸಿದೆ. ಶನಿವಾರದಂದು ನಡೆಯಲಿರುವ ತುರ್ತು ಅಧಿವೇಶನ ಸಭೆಯಲ್ಲಿ ಬಿಜೆಪಿ ನಾಯಕರು ಪಾಲ್ಗೊಳ್ಳದಿದ್ದರೆ ಕಾವೇರಿ ಕಣಿವೆಯಲ್ಲಿ ಓಡಾಡಲು ಬಿಡುವುದಿಲ್ಲ ಎಂದು ರೈತ ಸಂಘದ ಮುಖಂಡ ನಂಜುಂಡೇಗೌಡ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮುಂದಿನ ಸುದ್ದಿ
Show comments