Webdunia - Bharat's app for daily news and videos

Install App

ಯತ್ನಾಳ್​​​ಗೆ BYV ಪರೋಕ್ಷ ಎಚ್ಚರಿಕೆ

Webdunia
ಶನಿವಾರ, 23 ಡಿಸೆಂಬರ್ 2023 (19:43 IST)
ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​ಗೆ, ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಚ್ಚರಿಸಿದ್ದಾರೆ.ದೆಹಲಿಯಲ್ಲಿ ಮಾತನಾಡಿದ ಅವರು, ಈ ಸಮಯದಲ್ಲಿ ದುಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಕೈ ಬಲ ಪಡಿಸಬೇಕಿದೆ. ಕಾರ್ಯಕರ್ತರು ಹಗಲು ರಾತ್ರಿ ತಪಸ್ಸಿನ ಮೂಲಕ ದುಡಿಯುತ್ತಿದ್ದಾರೆ. ಅವರಿಗೆ ಅವಮಾನ ಆಗುವ ರೀತಿ ಯಾರು ನಡೆದುಕೊಳ್ಳಬಾರದು.

ನಾನು ರಾಜ್ಯದ ಅದ್ಯಕ್ಷ ಆಗಿದ್ದೇನೆ. ನಾಡು ಕಂಡ ರೈತನ ಮಗ ಮಾಜಿ ಸಿಎಂ ಯಡಿಯೂರಪ್ಪ ಮಗನೂ ಹೌದು. ಹಾಗಾಗಿ ಈ ಮಾತನ್ನು ನಾನು ಹೇಳ್ತಿಲ್ಲ. ಆದ್ರೆ, ಹೈ ಕಮಾಂಡ್ ಮುಂದೆ ಯಾವುದೇ ದೂರು ಕೊಟ್ಟಿಲ್ಲ. ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ತೆಗೆದುಕೊಂಡು ಹೋಗುತ್ತೇನೆ. ಅಷ್ಟೇ ವಿಶ್ವಾಸ ಅವರು ಕೊಡುತ್ತಾರೆ ಅಂತಾ ಭಾವಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​ಗೆ ಪರೋಕ್ಷ ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments