Webdunia - Bharat's app for daily news and videos

Install App

ಮಹಿಳಾ ನ್ಯಾಯಮೂರ್ತಿಯನ್ನೇ ಅಪಹರಿಸಲು ಯತ್ನಿಸಿದ ಕ್ಯಾಬ್ ಚಾಲಕ

Webdunia
ಮಂಗಳವಾರ, 28 ನವೆಂಬರ್ 2017 (13:10 IST)
ಮಹಿಳಾ ನ್ಯಾಯಮೂರ್ತಿಯನ್ನು ಅಪಹರಿಸಲು ಯತ್ನಿಸಿದ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.
 
ಕ್ಯಾಬ್ ಚಾಲಕ ನನ್ನನ್ನು ಕಾರ್ಕರ್‌ಡೊಮಾ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವ ಬದಲಿಗೆ ಎನ್‌ಎಚ್ 24 ರಸ್ತೆಯಲ್ಲಿರುವ ಹಾಪುರ್‌ನತ್ತ ಕರೆದುಕೊಂಡು ಹೋಗಿದ್ದಾನೆ ಎಂದು ಮಹಿಳಾ ನ್ಯಾಯಮೂರ್ತಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.   
 
ಕ್ಯಾಬ್ ಚಾಲಕ ಬೇರೆ ರಸ್ತೆಯತ್ತ ಕಾರು ಚಾಲನೆ ಮಾಡತೊಡಗುತ್ತಿದ್ದಂತೆ ಮಹಿಳಾ ನ್ಯಾಯಮೂರ್ತಿ, ಪೊಲೀಸರಿಗೆ ಮತ್ತುತಮ್ಮ ಸಹದ್ಯೋಗಿಗಳಿಗೆ ಮೊಬೈಲ್ ಕರೆ ಮಾಡಿ ಎಚ್ಚರಿಸಿದ್ದಾರೆ ಎನ್ನಲಾಗಿದೆ.
 
ಕ್ಯಾಬ್ ಚಾಲಕ ವೇಗವಾಗಿ ಕಾರು ಚಾಲನೆ ಮಾಡುತ್ತಿರುವಂತೆ ಪೊಲೀಸರು ಗಾಜಿಪುರ್ ಟೋಲ್ ಪ್ಲಾಜಾ ಬಳಿ ಕಾರನ್ನು ತಡೆದು ಆರೋಪಿಯನ್ನು ಬಂಧಿಸಿದ್ದಾರೆ.  
 
ಕ್ಯಾಬ್ ಚಾಲಕ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದು, ಘಟನೆಯ ಹಿಂದಿರುವ ಸಂಚಿನ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments