Select Your Language

Notifications

webdunia
webdunia
webdunia
webdunia

ಸಚಿವ ಸಂಪುಟ ವಿಸ್ತರಣೆಯೋ? ಪುನರಚನೆಯೋ?

ಸಚಿವ ಸಂಪುಟ ವಿಸ್ತರಣೆಯೋ? ಪುನರಚನೆಯೋ?
ನವದೆಹಲಿ , ಗುರುವಾರ, 17 ಸೆಪ್ಟಂಬರ್ 2020 (19:30 IST)
ಅಂತೂ ಇಂತೂ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ.

ಈ ನಡುವೆ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಹೈಟೆನ್ಶನ್ ಶುರುವಾಗಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತಾ? ಸಂಪುಟ ಪುನರಚನೆ ಆಗುತ್ತದಾ? ಎಂಬ ಮಾತುಗಳು ಈಗ ಬಲವಾಗಿ ಕೇಳಿ ಬರಲಾರಂಭಿಸಿವೆ.

ಹೈಕಮಾಂಡ್ ಭೇಟಿ ನಂತರವೇ ಈ ಕುರಿತು ಸ್ಪಷ್ಟ ಉತ್ತರ ಸಿಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರ ಕೇಂದ್ರ ಸಚಿವರನ್ನು ಸಿಎಂ ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.
 


Share this Story:

Follow Webdunia kannada

ಮುಂದಿನ ಸುದ್ದಿ

ಆ ಕೆಲಸಕ್ಕೆ ಡೆಡ್ ಲೈನ್ ನೀಡಿದ ಸಚಿವ : ಅಧಿಕಾರಿಗಳು ಕಕ್ಕಾಬಿಕ್ಕಿ