Webdunia - Bharat's app for daily news and videos

Install App

ಮುಸ್ಲಿಂ ಮಹಿಳೆಯರ ಸಂಕಟಕ್ಕೆ ಇಂದು ತೆರೆ ಎಳೀತಾರಾ ಪ್ರಧಾನಿ ಮೋದಿ?

Webdunia
ಶುಕ್ರವಾರ, 15 ಡಿಸೆಂಬರ್ 2017 (10:05 IST)
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ತ್ರಿವಳಿ ತಲಾಖ್ ಕುರಿತ ಮಸೂದೆಗೆ ಸಂಪುಟದ ಅಂಗೀಕಾರ ಪಡೆಯುವ ನಿರೀಕ್ಷೆಯಿದೆ.
 

ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗುವ ಮೊದಲು ಸಂಪುಟದ ಅಂಗೀಕಾರ ಪಡೆಯಬೇಕಾಗುತ್ತದೆ. ಹೀಗಾಗಿ ಇಂದು ಪ್ರಧಾನಿ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆ ಮಹತ್ವದ್ದಾಗಿದೆ.

ಮುಸ್ಲಿಂ ಮಹಿಳೆಯರಿಗೆ ಅನುಕೂಲವಾಗುವಂತ ಮಸೂದೆ ಮಂಡಿಸುವುದಾಗಿ ಇದಕ್ಕೂ ಮೊದಲೇ ಕೇಂದ್ರ ಭರವಸೆ ನೀಡಿತ್ತು. ಸುಪ್ರೀಂ ಕೋರ್ಟ್ ನ ಆದೇಶದಂತೆ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಗೆ ಹೊಸ ಮಸೂದೆ ಮಂಡಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments