Webdunia - Bharat's app for daily news and videos

Install App

ಉದ್ಯೋಗ ಸಿಗದ ಯುವಕ ಅಂಥ ಕೆಲಸ ಮಾಡೋದಾ?

Webdunia
ಸೋಮವಾರ, 24 ಆಗಸ್ಟ್ 2020 (13:36 IST)
ಕೆಲಸ ಸಿಗದ ಕಾರಣಕ್ಕಾಗಿ ಯುವಕನೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಕೆಲಸಕ್ಕಾಗಿ ಅಲೆದು ಅಲೆದು ಬೇಸತ್ತ ಯುವಕನೊಬ್ಬ ಕಳ್ಳತನಕ್ಕೆ ಇಳಿದಿದ್ದನು.

ಎಂಬಿಎ ಓದಿದ್ದರೂ ಕೆಲಸ ಮಾತ್ರ ಸಿಕ್ಕಿರಲಿಲ್ಲ. ಸಾಲ ಬೇರೆ ದಿನೇ ದಿನೇ ಬೆಳೆಯುತ್ತಿತ್ತು.

ಸಾಲದ ಕಾಟ ಹಾಗೂ ಉದ್ಯೋಗ ಸಿಗದೇ ಹತಾಶನಾಗಿದ್ದ ಯುವಕನ ವಿರುದ್ಧ ಹಲವು ಕಳ್ಳತನ ಕೇಸ್ ಗಳು ದಾಖಲಾಗಿವೆ.

ದಿಢೀರ್ ಶ್ರೀಮಂತರಾಗೋದು ಹೇಗೆ ಅಂತ ಯೂಟ್ಯೂಬ್ ನಲ್ಲಿ ಸರ್ಚ್ ಮಾಡುತ್ತಿದ್ದಾಗ ಕಳ್ಳತನ ಮಾಡುವ ವಿಡಿಯೋ ನೋಡಿ ಅದರಿಂದ ಪ್ರಭಾವಿತನಾಗಿದ್ದಾನೆ.

ಸಾಲ ತೀರಿಸಲು ಹಾಗೂ ಐಶಾರಾಮಿ ಬದುಕಿನ ಆಸೆಗೆ ಕಳ್ಳತನ ದಾರಿ ತುಳಿದಿದ್ದು, ಆರೋಪಿ ವಿಶಾಖಪಟ್ಟಣದಲ್ಲಿ ಬಂಧಿತನಾಗಿದ್ದಾನೆ.

ಕಳ್ಳತನಕ್ಕೆ ಇಳಿದಿದ್ದ ವಿನೋದ್ ರಾಜ್ ಎಂಬಾತನನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments